![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Mar 10, 2022, 11:53 AM IST
ಬೆಂಗಳೂರು: ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ “ಖಾದರ್ ಅವರೇ ಕಾಂಗ್ರೆಸ್ ಕಥೆ ಮುಗೀತಲ್ಲಾ, ಜೈ ಶ್ರೀರಾಮ್” ಎಂದು ಬಿಜೆಪಿ ಸದಸ್ಯರು ಹೇಳಿದ ಘಟನೆ ನಡೆದಿದೆ.
ಈ ವೇಳೆ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಲು ಮುಂದಾದರು. ಆಗ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, “ಈಶ್ವರಪ್ಪನವರಂತೂ ಸಿಎಂ ಆಗಲ್ಲ, ಯಾಕೆ ಇಷ್ಟು ಮಾತನಾಡುತ್ತಾರೋ” ಎಂದರು.
ಈ ವೇಳೆ ಸದನದಲ್ಲಿ ‘ಜೈ ಹನುಮಾನ್’ ಘೋಷಣೆ ಕೂಡಾ ಕೇಳಿಬಂತು.
ಇದನ್ನೂ ಓದಿ:ಕೃಷಿ ಕಾಯಕಕ್ಕಿಳಿದ ಫುಟ್ಬಾಲ್ ಆಟಗಾರ : ಅಂದು ಫುಟ್ಬಾಲ್ ಆಟಗಾರ ಇಂದು ಕಲ್ಲಂಗಡಿ ಬೆಳೆಗಾರ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.