ಸ್ಲೀಪರ್‌ ಬಸ್‌ಗಳಲ್ಲಿ ಪರದೆ ತೆಗೆಯಲು ಜಯಮಾಲ ಒತ್ತಾಯ


Team Udayavani, Nov 18, 2017, 9:00 AM IST

18-1.jpg

ವಿಧಾನಪರಿಷತ್ತು: “ಸರ್ಕಾರಿ ಹಾಗೂ ಖಾಸಗಿ ಸ್ಲೀಪರ್‌ ಬಸ್‌ಗಳಲ್ಲಿ ಅಳವಡಿಸಿರುವ ಪರದೆಗಳು ವ್ಯಾಪಕವಾಗಿ 
ದುರ್ಬಳಕೆಯಾಗುತ್ತಿದ್ದು, ಅಂತಹ ಬಸ್‌ಗಳಲ್ಲಿ ಹೆಣ್ಣು ಮಕ್ಕಳ ಅಕ್ರಮ ಸಾಗಾಟ, ಅನೈತಿಕ ಚಟುವಟಿಕೆಗಳು ನಡೆಯುತ್ತವೆ’
ಎಂದು ಕಾಂಗ್ರೆಸ್‌ ಸದಸ್ಯೆ ಡಾ.ಜಯಾಮಾಲ ಆರೋಪಿಸಿದ ಪ್ರಸಂಗ ಶುಕ್ರವಾರ ನಡೆಯಿತು.

ಈ ಆರೋಪ ಸಾರಿಗೆ ಸಚಿವ ಎಚ್‌. ಎಂ. ರೇವಣ್ಣ ಹಾಗೂ ಜಯಾಮಾಲ ನಡುವೆ ವಾಗ್ವಾದಕ್ಕೂ ಕಾರಣವಾಯಿತು.
ಅಂತಹ ಪ್ರಕರಣಗಳು ವರದಿಯಾಗಿಲ್ಲ ನಿರ್ದಿಷ್ಟ ಪ್ರಕರಣಗಳ ಬಗ್ಗೆ ತಿಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರೇವಣ್ಣ ಉತ್ತರಿಸಿದರು. “ಈ ಬಗ್ಗೆ ಸರ್ಕಾರಕ್ಕೆ ವಿವರವಾದ ವರದಿ ಕೊಡಲಾಗಿದೆ. ವರದಿ ಓದಿಕೊಳ್ಳಿ ಎಂದು ಜಯಮಾಲ’ ಪ್ರತ್ಯುತ್ತರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಸ್‌ಗಳಲ್ಲಿ ಪ್ರಯಾಣ ಮಾಡುವವರೆಲ್ಲರನ್ನೂ ಸಂಶಯದಿಂದ ನೋಡಲು ಆಗುವುದಿಲ್ಲ ಎಂದಾಗ, ಸ್ಲೀಪರ್‌ ಬಸ್‌ಗಳ ಕೊನೆಯ ಸೀಟುಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ನಮಗೆ ಪ್ರಯಾಣಿಸಲು ಮುಜುಗರವಾಗುತ್ತದೆ ಎಂದು ಅನೇಕ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ. ಹಾಗಾಗಿ, ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಸಬೇಕು, ಪರದೆ ತೆಗೆದುಹಾಕಬೇಕು ಎಂದು ಜಯಮಾಲ ಸಲಹೆ ನೀಡಿದರು.

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಸೀಟು ಮುಂಗಡ ಕಾಯ್ದಿರಿಸುವಾಗ ಮಹಿಳೆಯರಿಗೆ ಸಿಂಗಲ್‌ ಸೀಟಿಗೆ ಆದ್ಯತೆ ನೀಡಲಾಗುತ್ತದೆ. ಡಬಲ್‌ ಬರ್ತ್‌ನಲ್ಲಿ ಒಂದು ಸೀಟಿನಲ್ಲಿ ಮಹಿಳೆ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದರೆ ಇನ್ನೊಂದು ಸೀಟು ಪುರಷರು ಕಾಯ್ದಿರಿಸದಂತೆ ಬ್ಲಾಕ್‌ ಮಾಡಲಾಗುತ್ತದೆ. ಒಂಟಿ ಮಹಿಳೆಯರು ಪ್ರಯಾಣದಲ್ಲಿ ಇದು ಅಸಾಧ್ಯ. ಪತಿ-ಪತ್ನಿ ಪ್ರಯಾಣಿಸುವಾಗ ಅವರೇ ದಂಪತಿಗಳು ಹೌದೋ, ಅಲ್ಲವೋ ಅನ್ನುವುದನ್ನು ಹೇಗೆ ಪತ್ತೆ ಹಚ್ಚುವುದು ಎಂದು ಜಯಮಾಲ ಸಲಹೆ ಕೊಟ್ಟರೆ ಆದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ರೇವಣ್ಣ ಹೇಳಿದರು. “ಇದೊಂದು ಉಡಾಫೆ ಉತ್ತರ’ ಎಂದು ಹೇಳುತ್ತಾ ಜಯಮಾಲ ಆಸನದಲ್ಲಿ ಕುಳಿತುಕೊಂಡರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.