![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 4, 2018, 11:23 AM IST
ಮಂಡ್ಯ/ಬೆಂಗಳೂರು:ಸದಾ ವಿವಾದದಲ್ಲಿ ಇರುವ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಗೆ ಮಂಡ್ಯದ ಜೆಡಿಎಸ್ ಕಾರ್ಯಕರ್ತರು “ಪುಟಗೋಸಿ” ಯನ್ನು ಅಂಚೆ ಮೂಲಕ ರವಾನಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಜೆಡಿಎಸ್ ಪಕ್ಷವನ್ನು ಟೀಕಿಸಿದ್ದ ಸಚಿವ ಹೆಗಡೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎಂಥ ಶ್ರೀಮಂತನೇ ಇರಲಿ ಪುಟಗೋಸಿ ಇದ್ದರೇನೆ ಮರ್ಯಾದೆ ಉಳಿಸಿಕೊಳ್ಳಲು ಸಾಧ್ಯ ಎಂದು ತಿರುಗೇಟು ಕೊಟ್ಟಿದ್ದರು.
ಈ ನಿಟ್ಟಿನಲ್ಲಿ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಪುಟಗೋಸಿಯನ್ನು ಅಂಚೆ ಮೂಲಕ ರವಾನಿಸಿ, ಇನ್ಮುಂದೆ ಪಕ್ಷದ ಬಗ್ಗೆ ಟೀಕಿಸುವಾಗ ಎಚ್ಚರ ಇರಲಿ ಎಂಬ ಸಂದೇಶವನ್ನು ರವಾನಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಭಾನುವಾರ ಉತ್ತರ ಕನ್ನಡದಲ್ಲಿ ಬಿಜೆಪಿ ಶಾಸಕರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ್ದ ಅನಂತ ಕುಮಾರ ಹೆಗಡೆ, ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೃದಯದಲ್ಲಿಕೊಂಡು ಪೂಜೆ ಮಾಡುತ್ತಿದ್ದರು, ಕಾಂಗ್ರೆಸ್ ಬಿಟ್ಟರೆ ಬೇರೆ ಯಾವ ಪಕ್ಷ ಇಲ್ಲ ಎಂಬಂತೆ ಇತ್ತು..ಆದರೆ ಈಗ 30-37 ಸ್ಥಾನ ಪಡೆದ ಪುಟಗೋಸಿ(ಜೆಡಿಎಸ್) ಪಕ್ಷಕ್ಕೆ ಡೊಗ್ಗು ಸಲಾಂ ಹೊಡೆಯುವ ದಯನೀಯ ಸ್ಥಿತಿ ಬಂತಲ್ಲಾ..ನಿಮಗೆ(ಕಾಂಗ್ರೆಸ್) ನಾಚಿಕೆಯಾಗೋಲ್ವಾ ಎಂದು ಟೀಕಿಸಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.