ಗಡಿ ಭಾಗದ ದುಷ್ಕ್ರತ್ಯ ತಡೆಯಲು ಜಂಟಿ ಕಾರ್ಯಾಚರಣೆ ಅಗತ್ಯ: ಆರಗ ಜ್ಞಾನೇಂದ್ರ


Team Udayavani, Jul 28, 2022, 11:11 AM IST

ಆರಗ ಜ್ಞಾನೇಂದ್ರ

ಬೆಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿ, ವಿಚಾರಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪ್ರವೀಣ್ ಮನೆಯ ಬಳಿಯೇ ಕೇರಳ ಗಡಿಯಿದೆ. ಅಲ್ಲಿಂದ ಇಲ್ಲಿಗೆ ಬಂದು ದಷ್ಕೃತ್ಯ ಮಾಡಿ ಹೋಗುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಕೇರಳ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ ಆಗುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದರು.

ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿ ಸಿಎಂ ಬೊಮ್ಮಾಯಿ ಅವರನ್ನು ನಾನು ಅಭಿನಂದಿಸುತ್ತೇನೆ. ಸೂತಕದ ಮನೆಯಲ್ಲಿ ನಾವು ಏನು ಮಾಡಬಾರದಿತ್ತು ಅದೇ ನಿರ್ಣಯ ವನ್ನು ಸಿಎಂ ಮಾಡಿದ್ದಾರೆ ಎಂದರು.

ಇದನ್ನೂ ಓದಿ:ಬಿಜೆಪಿಗೆ ಬಿಸಿ ತುಪ್ಪವಾದ ಕರಾವಳಿ ಹಿಂದುತ್ವ: ತನ್ನದೇ ಅಸ್ತ್ರ ತಿರುಮಂತ್ರ ಆಗಿದ್ದು ಹೇಗೆ?

ಮಂಗಳೂರು ವಾತಾವರಣ ಬಹಳ ಶಾಂತಿಯುತವಾಗಿದೆ. ಅಲ್ಲಿನ ಜನರು ತುಂಬಾ ಬುದ್ದಿವಂತರು. ಆಕ್ರೋಶ ಕೂಡ ಹೊರಗೆ ಹಾಕುತ್ತಾರೆ. ವ್ಯವಸ್ಥೆ ಹಾಳು ಮಾಡದ ರೀತಿ ಸಹಕರಿಸುತ್ತಾರೆ ಇದು ಅವರ ಸಂಸ್ಕೃತಿ. ಇವತ್ತು ಯಾವುದೇ ಗಲಾಟೆಗಳು ನಡೆದಿಲ್ಲ. ಆದರೂ ಕೂಡ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿದ್ದಾರೆ. ನಾನು ಕೂಡ ಮಂಗಳೂರಿಗೆ ಹೋಗುವ ಕಾರ್ಯಕ್ರಮ ಹಾಕಿದ್ದೇನೆ. ಸಿಎಂ ಕೂಡ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಟಾಪ್ ನ್ಯೂಸ್

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-wddsadas

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-honda

Dandeli; ಇದು ಅತ್ಯಧಿಕ ಹೊಂಡಗಳ ದಾಖಲೆಗೆ ಪಾತ್ರವಾಗಬಹುದಾದ ರಸ್ತೆ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.