![5-byndoor](https://www.udayavani.com/wp-content/uploads/2024/07/5-byndoor-415x249.jpg)
ಜೆಡಿಎಸ್ನಿಂದ ಮನೆ-ಮನೆ ಮೇಲೆ ಕನ್ನಡ ಬಾವುಟ
Team Udayavani, Oct 31, 2022, 10:15 PM IST
![ಜೆಡಿಎಸ್ನಿಂದ ಮನೆ-ಮನೆ ಮೇಲೆ ಕನ್ನಡ ಬಾವುಟ](https://www.udayavani.com/wp-content/uploads/2022/10/kannada-flag-620x408.jpg)
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಮನೆ, ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಜೆಡಿಎಸ್ ಕರೆ ನೀಡಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಮಂಗಳವಾರ ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಂಚರತ್ನ ರಥ ಯಾತ್ರೆಗೆ ಚಾಲನೆ ನೀಡುವ ಮುನ್ನ ಸಾಮಾನ್ಯ ಕಾರ್ಯಕರ್ತರೊಬ್ಬರ ಮನೆಯ ಮೇಲೆ ಕನ್ನಡ ಬಾವುಟ ಕಟ್ಟುವ ಮೂಲಕ ಚಾಲನೆ ನೀಡಲಿದ್ದಾರೆ.ಅದಕ್ಕೂ ಮುನ್ನ ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಳಗ್ಗೆ 7 ಗಂಟೆಗೆ ಕನ್ನಡ ಧ್ವಜಾರೋಹಣ ಮಾಡುವರು.
ನ.1ರಂದು ನಮ್ಮ ಪಕ್ಷದ ವತಿಯಿಂದ ಮನೆ ಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು.
ಜೆಡಿಎಸ್ ಪಕ್ಷ ಈಗಾಗಲೇ ಹಲವು ಕನ್ನಡ ಪರ ಅಭಿಯಾನದ ಮೂಲಕ ಜನರನ್ನು ತಲುಪುತ್ತಿದೆ. ಕನ್ನಡ ನಾಡು, ನುಡಿ, ನೆಲ, ಜಲದ ವಿಚಾರದಲ್ಲಿ ಧ್ವನಿ ಎತ್ತುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![5-byndoor](https://www.udayavani.com/wp-content/uploads/2024/07/5-byndoor-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![4-yadagiri](https://www.udayavani.com/wp-content/uploads/2024/07/4-yadagiri-150x90.jpg)
Narayanapur: ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![3-holiday](https://www.udayavani.com/wp-content/uploads/2024/07/3-holiday-150x90.jpg)
Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.