ಪದವಿಯಲ್ಲಿ ಕನ್ನಡ ಕಡ್ಡಾಯ: ಸ್ವಾಗತಾರ್ಹ ಬೆಳವಣಿಗೆ ಎಂದ ನೆಟ್ಟಿಗರು


Team Udayavani, Nov 16, 2021, 2:09 PM IST

ಪದವಿಯಲ್ಲಿ ಕನ್ನಡ ಕಡ್ಡಾಯ: ಸ್ವಾಗತಾರ್ಹ ಬೆಳವಣಿಗೆ ಎಂದ ನೆಟ್ಟಿಗರು

ಬೆಂಗಳೂರು: ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶದ ಕುರಿತು ಮಾತನಾಡಿರುವ ನೆಟ್ಟಿಗರು ಇದೊಂದು ಸ್ವಾಗತಾರ್ಹ ಬೆಳವಣಿಗೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

‘ಕನ್ನಡ ಕಡ್ಡಾಯ ನಿಜಕ್ಕೂ ಸ್ವಾಗತಾರ್ಹ. ಕನ್ನಡ ನಶಿಸದಂತೆ ಉಳಿಸಿಕೊಳ್ಳಲು ಇರುವ ಮಾರ್ಗಗಳಲ್ಲಿ ಇದೂ ಒಂದು. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯದಿಂದ ಭಾಷಾಸಕ್ತಿ ಬೆಳೆಸಲು ಸಹಕಾರಿ. ಇದರ ಜೊತೆಗೆ ಸರ್ಕಾರ ಹೆಚ್ಚು ಅಂಕ ಗಳಿಸಿದವರಿಗೆ ಪ್ರೋತ್ಸಾಹ ನೀಡಬೇಕು ಹಾಗೂ ಕೆಲಸಗಳಲ್ಲಿ ಮೀಸಲಾತಿ ಘೋಷಿಸಬೇಕು. ಇದರಿಂದಾಗಿ ಕನ್ನಡ ಭಾಷಾ ಅಭಿವೃದ್ಧಿಯ ಜೊತೆಗೆ ಭಾಷೆಯ ಉಳಿಸಲು, ಮಾತೃಭಾಷಾ ಪ್ರೇಮ ಮೂಡಿಸಲು ಸಾಧ್ಯ. ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೂ ಕನ್ನಡ ಕಡ್ಡಾಯ ಮಾಡಿದರೆ ಕನ್ನಡದ ಏಳಿಗೆಗೆ ಸಾಧ್ಯ’ ಎಂದು ಶ್ವೇತಾ ಎಂಬವರು ಕೂ ಮಾಡಿದ್ದಾರೆ.

ಇದನ್ನೂ ಓದಿ:ಶಿಕ್ಷಣ ಕ್ಷೇತ್ರದಲ್ಲಿ ಗೋವಾ ರಾಜ್ಯವನ್ನು ಅಗ್ರಸ್ಥಾನಕ್ಕೆ ತರಲು ಪ್ರಯತ್ನ: ಪ್ರಮೋದ ಸಾವಂತ್

 

 

Koo App

#ಕನ್ನಡಕಡ್ಡಾಯ ಕನ್ನಡ ಭಾಷೆ ಕ್ರಿಯಾತ್ಮಕ ಕನ್ನಡದ ಪಠ್ಯಕ್ರಮ ಕ್ಲಿಷ್ಟಕರವಾಗಿದೆ. ಭಾಷೆ ಆಯ್ಕೆಯಾಗಿ ಕಲಿಸಬೇಕು, ಕಡ್ಡಾಯಗೊಳಿಸಬಾರದು.ವ್ಯವಹಾರಿಕ ಕನ್ನಡ ಕಲಿಕೆ ಬೇಕು.ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಷ್ಟ. ಪ್ರತ್ಯೇಕ ಶಿಕ್ಷಕರು, ಗ್ರಂಥಾಲಯ, ಪುಸ್ತಕ ಒದಗಿಸಬೇಕು. ಕನ್ನಡ ಒತ್ತಾಯಪೂರ್ವಕವಾಗಿ ಪ್ರೀತಿಸುವಂತೆ ಮಾಡುತ್ತಿದೆ.ಕರ್ನಾಟಕದಲ್ಲೇ ಬೇರೆ ಮಾಧ್ಯಮದ ವಿದ್ಯಾರ್ಥಿಗಳಿದ್ದಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರದ ನೀತಿಯಿಂದ ತೊಂದ್ರೆ ಆಗುತ್ತಿದೆ.ಕನ್ನಡಕ್ಕೆ ಪ್ರೋತ್ಸಾಹದ ಮಾಡೋಣ.

ಆರತಿ. (@arathi.IPoS) 16 Nov 2021

 

Koo App

ಶಾಲೆಯಲ್ಲಿದ್ದಾಗ ಎಲ್ರಿಗೂ ಕನ್ನಡ ಅಂದ್ರೆ ತುಂಬಾ ತುಂಬಾ ಇಷ್ಟ, ಅದೊಂದು ಬೋರ್ ಆಗದಿರೋ ವಿಷಯ ನಮಗೆ.

ಆದ್ರೆ ಕಾಲೇಜು ಏರಿದ ತಕ್ಷಣ ಕನ್ನಡ ಅಂದ್ರೆ ತಾತ್ಸಾರ ಬೆಳೆದುಬಿಡತ್ತೆ, ಅದ್ಯಾಕೆ ಹಾಗೆ? ಕನ್ನಡ ಕಡ್ಡಾಯ ಮಾಡಿದ್ದು ಒಳ್ಳೆಯದೇ.

#ಕನ್ನಡಕಡ್ಡಾಯ

Raju Helawar (@Raju_Helawar) 16 Nov 2021

 

Koo App

#ಕನ್ನಡಕಡ್ಡಾಯ ಒಂದು ಹಣ್ಣನ್ನು ಕೆಮಿಕಲ್ ಹಾಕಿ ಹಣ್ಣು ಮಾಡುವದು
ಸುಂಸ್ಕೃತಿಯಲ್ಲ. ಪ್ರಕೃತಿ ವಿರೋಧವಾಗಿ ನಡೆದು ಕೊಳ್ಳು ವದು ವಿಕೃತಿ ಯಾಗುವದು ಹಾಗೆ ಒ ತ್ತಡದಿಂದ ಪಕ್ವತೆ ಯಾದರೆ ರುಚಿ ಸವಿಯಾಗಿರುವದಿಲ್ಲ .ಎಲ್ಲವೂ ಅಂದಾಗ ನೈಜವಾಗಿರಬೇಕು ಪಕ್ವತೆಯು ಪರಿಪೂರ್ಣತೆ ಯ ಪ್ರತೀಕ .ಅದೇ ರೀತಿಯಾಗಿ ಒಂದು ಭಾಷೆಯ ಬಗ್ಗೆ ಅಭಿಮಾನ ,ಹೆಮ್ಮೆ ನನ್ನದು , ಅನ್ನುವ ಭಾವನೆ ಪ್ರತಿಯೊಬ್ಬರಿಗೂ ಮುಖ್ಯವಾಗಿ ಇರಬೇಕು .ಇದು ಪ್ರತಿಯೊಬ್ಬ ಕನ್ನಡಿಗರ ಹೃದಯ ದ ಮಿಡಿತವಾದರೆ ಮಾತ್ರ ಸಾಧ್ಯ .❤❤.

Suvarna (@_kannadati) 16 Nov 2021

 

Koo App

#ಕನ್ನಡಕಡ್ಡಾಯ
ಕನ್ನಡ ಕಡ್ಡಾಯವಾಗಬೇಕು ಅನ್ನುವ ಹೇಳಿಕೆ ಸ್ವಾಗತಾರ್ಹ, ಸರ್ಕಾರಿ ಕಚೇರಿಗಳಲ್ಲಿ ಮೊದಲು ಆಡಳಿತ ಭಾಷೆಯಾಗಿ ಹೊರಹೊಮ್ಮಬೇಕು, ಆಯಾಯ ರಾಜ್ಯಗಳಲ್ಲಿ ಅವರವರ ಮಾತೃಭಾಷೆ ಚಾಲ್ತಿಯಲ್ಲಿರುವ ಹಾಗೆ ನಮ್ಮ ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಲೇಬೇಕು, ಅನ್ಯ ಭಾಷೆಯವರಿಗೆ ಇಲ್ಲಿ ಕೆಲಸ ಕೊಡಲು ಕನ್ನಡ ಕಲಿಕೆ ಕಡ್ಡಾಯ ಅನ್ನುವ ಆದೇಶ ಹೊರಡಿಸಬೇಕು, ಆಂಗ್ಲ ಮಾಧ್ಯಮದಲ್ಲಿ ಕನ್ನಡ ಒಂದು ವಿಷಯವಷ್ಟೇ ಅನ್ನುವ ಬದಲು, ಹಿಂದಿ ಇಂಗ್ಲೀಷ್ ಒಂದೊಂದು ವಿಷಯಗಳಷ್ಟೇ ಅನ್ನುವ ನಿರ್ಧಾರವಾದರೇ ಚೆನ್ನವಲ್ಲವೇ?

ದಾಕ್ಷಾಯಿಣಿ (@ಬರಹದವರಹL2CU3) 16 Nov 2021

 

Koo App

#ಕನ್ನಡಕಡ್ಡಾಯ
ನಮ್ಮದೇ ರಾಜ್ಯದಲ್ಲಿ ನಮ್ಮದೇ ಭಾಷೆಯನ್ನು ಕಡ್ಡಾಯ ಮಾಡೋ ಪರಿಸ್ಥಿತಿ ಅದಾಗಲೇ ಬಂದಿದ್ದಾಗಿದೆ ಅದನ್ನೂ ಕೂಡಾ ಚರ್ಚೆ ಮಾಡೋ ಮನಸ್ಥಿತಿಯನ್ನು ಹೊಂದಿರೋ ವಿಶಾಲ ಕನ್ನಡಿಗರು ನಾವು.
ಅದರಲ್ಲೂ ಕೆಲವು ಮಹಾನ್ ಪಂಡಿತರು ಮಹಾನ್ ತಿಳುವಳಿಕೆ ಉಳ್ಳ ನಾಗರೀಕರು ಕಡ್ಡಾಯ ಮಾಡಿದ್ದೇ ತಪ್ಪು ಅನ್ನೋ ವಾದದಲ್ಲಿ ಮಗ್ನರಾಗಿದ್ದಾರೆ. ಅಕ್ಕ ಪಕ್ಕದ ರಾಜ್ಯದವರನ್ನೂ ನೋಡಿ ಕಲಿಯಬೇಕಾದ್ದು ಕನ್ನಡಿಗರಿಗೆ ಸ್ವಲ್ಪ ಅತ್ಯವಶ್ಯಕ ಅನ್ನಿಸಿದರೇ ಅತಿಶಯೋಕ್ತಿಯಲ್ಲ .

ಸಿರಿ ಗುಬ್ಬಿ (@sirigubbi) 16 Nov 2021

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.