ಪತ್ರಿಕಾ ವಿತರಕರ ಸಂಘದ ವತಿಯಿಂದ ನೂತನ ಕಸಾಪ ಅಧ್ಯಕ್ಷ ನವೀನ್ ಕುಮಾರ್ ಗೆ ಸನ್ಮಾನ


Team Udayavani, Jan 30, 2022, 7:18 PM IST

ಪತ್ರಿಕಾ ವಿತರಕರ ಸಂಘದ ವತಿಯಿಂದ ನೂತನ ಕಸಾಪ ಅಧ್ಯಕ್ಷ ನವೀನ್ ಕುಮಾರ್ ಗೆ ಸನ್ಮಾನ

ಪಿರಿಯಾಪಟ್ಟಣ : ತಾಲೂಕಿನ ಎಲ್ಲಾ ಪತ್ರಕರ್ತರಿಗೆ ಕಸಾಪ ಸದಸ್ಯತ್ವ ಮತ್ತು ಪತ್ರಿಕಾ ವಿತರಕರಿಗೆ ಇ-ಶ್ರಮದಾನ್ ಕಾರ್ಡ್ ಕೊಡಿಸುವುದುಕ್ಕೆ ಒದಗುವ ಖರ್ಚುನ್ನು ಕಸಾಪವತಿಯಿಂದ ಭರಿಸಿ ಕೊಡಲಾಗುವುದು ಎಂದು ನೂತನ ಕಸಾಪ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ತಿಳಿಸಿದರು.

ಪಟ್ಟಣದ ಪತ್ರಿಕಾ ವಿತರಕರ ಸಂಘದ ಕಚೇರಿಯಲ್ಲಿ ಭಾನುವಾರ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತಾಲೂಕಿನಲ್ಲಿ ಕಸಾಪ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದ್ದು ಅನೇಕ ಸವಾಲುಗಳು ಮುಂದಿದೆ. ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದು, ರಸ್ತೆ ವೃತ್ತಗಳಿಗೆ ನಾಮಕರಣ ಮಾಡುವುದರ ಜೊತೆಗೆ ಮೊದಲಿಗೆ ಆಸಕ್ತರೆಲ್ಲರಿಗೂ ಕಸಾಪ ಸದಸ್ಯತ್ವ ಮಾಡಿಸುವ ಕೆಲಸ ಮಾಡಲಾಗುವುದು, ಇದೇ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಕಸಾಪವತಿಯಿಂದ ಪತ್ರಿಕಾ ವಿತರಕರಿಗೆ ಇ-ಶ್ರಮದಾನ್ ಕಾರ್ಡ್ ಖರ್ಚುವೆಚ್ಚವನ್ನು ಭರಿಸುವ ಕೆಲಸ ಮಾಡಲಾಗುವುದು ತಿಳಿಸಿ, ಎಲ್ಲಾ ಕಸಾಪ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಪತ್ರಿಕಾ ವಿತರಕರ ಸಂಘದ ಕಾರ್ಯದರ್ಶಿ ಪಿ.ಡಿ.ಪ್ರಸನ್ನ ಮಾತನಾಡಿ ತಾಲೂಕಿನಲ್ಲಿ ಪತ್ರಿಕಾ ವಿತರಕರು ವರದಿಗಾರರಾಗಿ ಸೇವೆಸಲ್ಲಿಸಿದ ನವೀನ್ ಕುಮಾರ್ ಕಸಾಪ ಅಧ್ಯಕ್ಷ ಸ್ಥಾನ ದೊರಕಿರುವುದು ಎಲ್ಲರಿಗೂ ಸಂತೋಷ ವಿಚಾರವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತಷ್ಟು ಉತ್ತಮ ಕೆಲಸ ಮಾಡುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ಪತ್ರಿಕಾ ವಿತರಕರ ಸಂಘವನ್ನು ತಾಲೂಕಿನಾದ್ಯಂತ ಸಂಘಟನೆ ಮಾಡಿ ಅಗತ್ಯ ಸವಲತ್ತುಗಳನ್ನು ನೀಡಲಾಗುವುದು ಎಂದರು.

ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಆರ್.ಮಹೇಶ್ ಮಾತನಾಡಿ ಪತ್ರಿಕಾ ರಂಗದಲ್ಲಿ ಸೇವೆಸಲ್ಲಿಸಿದ ನವೀನ್ ಕುಮಾರ್ ಕಸಾಪದಲ್ಲಿ ಉನ್ನತ ಹುದ್ದೆ ಅಲಂಕರಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಘತಿಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಕೆಲಸ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಬೇಕಿದೆ, ಪತ್ರಿಕಾ ವಿತರಕರ ಸಂಘದ ಮೂಲಕ ತಾಲೂಕಿನಾದ್ಯಂತ ಇರುವ ಪತ್ರಿಕಾ ವಿತರಕರನ್ನು ಗುರುತಿಸಿ ಸದಸ್ಯತ್ವ ನೀಡಿ ಅವರಿಗೆ ಅಗತ್ಯ ಸೌಲಭ್ಯಗಳ ಜೊತೆಗೆ ಎಲ್ಲಾ ರೀತಿಯ ಸಹಕಾರ ಸಹಾಯಾಸ್ತವನ್ನು ಸಂಘದ ಮೂಲಕ ನೀಡಲಾಗುವುದು ಎಂದರು.

ಇದನ್ನೂ ಓದಿ : ಅನಿಲ ಪೈಪ್‌ಲೈನ್ ಯೋಜನೆ ಆಗಬೇಕು,ಇದರಿಂದ ಬಡಜನರಿಗೆ ಅನುಕೂಲವಾಗಲಿದೆ: ಎಚ್.ವಿಶ್ವನಾಥ್

ಈ ಸಂದರ್ಭದಲ್ಲಿ ನೂತನ ಕಸಾಪ ಅಧ್ಯಕ್ಷ ನವೀನ್ಕುಮಾರ್ರನ್ನು ಸನ್ಮಾನಿಸಲಾಯಿತು, ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಎನ್.ದೇವೇಗೌಡ, ಉಪಾಧ್ಯಕ್ಷ ಬಿ.ಸಿ.ತಮ್ಮಣ್ಣೇಗೌಡ, ವಿತರಕರ ಸಂಘದ ಖಜಾಂಚಿ ಕೆ.ಪಿ.ವೆಂಕಟೇಶ್, ಸದಸ್ಯರಾದ ಕೆ.ಪಿ.ಪವನ್ ಕುಮಾರ್, ರಾವಂದೂರು ಮುಕುಂದ, ಕಂಪಲಾಪುರ ಸದಾಶಿವ, ಪಿ.ಎನ್.ಸುಬ್ರಹ್ಮಣ್ಯ, ಜೆ.ಎನ್.ಲೋಕೇಶ್, ಬಿ.ವಿ.ಮಂಜುನಾಥ್, ಹರೀಶ್, ಹಬಟೂರು ನವೀನ್, ಗೋವಿಂದರಾಜು, ಗ್ರಾ.ಪಂ.ಉಪಾಧ್ಯಕ್ಷ ರವಿಚಂದ್ರ, ಗ್ರಾ.ಪಂ.ಸದಸ್ಯ ಎಂ.ಎಸ್.ಹರೀಶ್, ಪುರಸಭಾ ಸದಸ್ಯ ಶಿವರಾಮೇಗೌಡ, ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.