ಮಹಾ ಬಂದ್‌,ಬೆಂಗಳೂರು ಸ್ತಬ್ಧ:ಕಲ್ಲು ತೂರಾಟ,ಪರದಾಟ!


Team Udayavani, Jan 25, 2018, 9:52 AM IST

1000.jpg

ಬೆಂಗಳೂರು : ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ
ಮಧ್ಯಸ್ಥಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಗುರುವಾರ ಬೆಂಗಳೂರು, ಗದಗ, ಧಾರವಾಡ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಹುಬ್ಬಳ್ಳಿ ನಗರ,ಧಾರವಾಡ ಮತ್ತು ಗದಗದಲ್ಲಿ ಬಂದ್‌ ವಾತಾವರಣ ಕಂಡು ಬಂದಿದ್ದು ಪ್ರತಿಭಟನೆಯ ಕಾವು ಜೋರಾಗಿದೆ. 

ಕನ್ನಡ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು  ಮಲ್ಲೇಶ್ವರಂನಲ್ಲಿ  ಬಾಗಿಲು ತೆರೆದಿದ್ದ ಹೊಟೇಲ್‌ ಮತ್ತು ಬೇಕರಿ ಮೇಲೆ ಪ್ರತಿಭಟನಾ ನಿರತರು ಕಲ್ಲು ತೂರಾಟ ನಡೆಸಿದ್ದಾರೆ. 

ಮುಂಜಾಗೃತಾ ಕ್ರಮವಾಗಿ  ಬಿಎಂಟಿಸಿ ಬಸ್‌ ಸಂಚಾರ ಸ್ಥಗಿತ ಗೊಂಡಿರುವ ಹಿನ್ನಲೆಯಲ್ಲಿ ಸಾವಿರಾರು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಮಿಳುನಾಡಿನಿಂದ ಬರುವ ಮತ್ತು ತೆರಳುವ ಎಲ್ಲಾ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಬೆಳಗ್ಗೆ  ಮೆಜೆಸ್ಟಿಕ್‌ನಿಂದ ಖಾಸಗಿ ವಾಹನಗಳನ್ನು ಪಡೆದರೆ ಈಗ ಆ ಸೇವೆಯೂ ಲಭ್ಯವಾಗುತ್ತಿಲ್ಲ.

ಮಾಲ್‌ಗ‌ಳಿಗೂ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಐಟಿ ಕಂಪೆನಿಗಳಿಗೆ ರಜೆ ನೀಡಲಾಗಿದೆ. ಬೆಳಗಿನ ತಿಂಡಿ ಸಿಗದೆ ಹಲವರು ಪರದಾಡುತ್ತಿದ್ದಾರೆ. 

ರಾಜ್ಯದ ವಿವಿಧೆಡೆ ಬಂದ್‌ಗೆ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಗದಗ ಜಿಲ್ಲೆಯಲ್ಲಿ ಬಂದ್‌ ಆಚರಿಸಲಾಗುತ್ತಿದೆ. ಗದಗದ ನರಗುಂದದಲ್ಲಿ ಗೋವಾದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. 

ಮೈಸೂರು ನಗರದ ಬಸ್‌ ನಿಲ್ದಾಣಕ್ಕೆ ಸಂಸದ ಪ್ರತಾಪ್‌ ಸಿಂಹ ಭೇಟಿ ನೀಡಿ ಸಂಚಾರ ಸಾಧ್ಯವಾಗದೆ ಪರದಾಡುತ್ತಿದ್ದ ಪ್ರಯಾಣಿಕರ ಸಂಕಷ್ಟ ಆಲಿಸಿದರು. ಅಧಿಕಾರಿಗಳ ಬಳಿ ಯಾಕೆ ಬಸ್‌ ಸಂಚಾರ ನಿಲ್ಲಿಸಿದ್ದೀರಿ ಎಂದು ಪ್ರಶ್ನಿಸಿದರು. ಪೊಲೀಸರೊಂದಿಗೂ ಮಾತುಕತೆ ನಡೆಸಿದರು. 

ಮಂಗಳೂರು,ಉಡುಪಿಯಲ್ಲಿ ಬಂದ್‌ ಇಲ್ಲ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಾವುದೇ ರೀತಿಯಲ್ಲಿ ಬಂದ್‌ ವಾತಾವರಣ ಕಂಡು ಬಂದಿಲ್ಲ. ಎಂದಿನಂತೆ ಬಸ್‌ ಸಂಚಾರ , ಶಾಲಾ ಕಾಲೇಜುಗಳು , ಅಂಗಡಿ ಮುಂಗಟ್ಟುಗಳು ತೆರೆದಿವೆ. 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.