Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


Team Udayavani, Oct 24, 2024, 7:13 PM IST

somashekar st

ಬೆಂಗಳೂರು: 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಗುರುವಾರ(ಅ24) ಹೊಸ ಬಾಂಬ್ ಸಿಡಿಸಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಸೋಮಶೇಖರ್ ”ಯೋಗೇಶ್ವರ್ ಅವರನ್ನು ಬಿಜೆಪಿಯು ಬೇಕಾದ ಹಾಗೆ ಬಳಕೆ ಮಾಡಿಕೊಂಡಿತು. ಈಗ ಅವರನ್ನು ತೆಗಳುತ್ತಿದೆ. ಅಂದು ಬಿಜೆಪಿ ಸರಕಾರ ರಚನೆಯಾಗಲು ಕೆಲಸ ಮಾಡಿದವರು ಯೋಗೇಶ್ವರ್” ಎಂದರು.

ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಕಿಡಿ ಕಾರಿ ” ಅವರ ಹೇಳಿಕೆಗಳಿಗೆಲ್ಲ ಬೆಲೆ ಕೊಡಬೇಕಾಗಿಲ್ಲ ಎಂದರು. ಇದೆ ವೇಳೆ ”ಕಾಂಗ್ರೆಸ್ ಸೇರ್ಪಡೆಯಾಗುವ 8 ಮಂದಿ ಬಿಜೆಪಿ ಶಾಸಕರಲ್ಲಿ ಇಬ್ಬರು ಬೆಂಗಳೂರಿನವರು” ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಮೊದಲು ಪಕ್ಷದ ವಿರುದ್ಧ ಬಂಡೆದ್ದು ಇನ್ನೂ ಬಿಜೆಪಿಯಲ್ಲೇ ಇರುವ ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಪಕ್ಷದಿಂದ ಈಗಲೂ  ಅಂತರ ಕಾಯ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

Budget 2025: Government To Develop 50 Tourism Sites

Union Budget 2025: ದೇಶದ 50 ಪ್ರವಾಸಿ ಸ್ಥಳಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು

Union Budget 2025: ₹500 crore for AI centers, IIT infrastructure expansion

Union Budget 2025: ಎಐ ಕೇಂದ್ರಗಳಿಗೆ ₹500 ಕೋಟಿ, ಐಐಟಿ ಮೂಲಸೌಕರ್ಯ ವಿಸ್ತರಣೆ

Union Budget 2025: ಕೇಂದ್ರ ಬಜೆಟ್‌ 2025- ಯಾವ ವಸ್ತು ಅಗ್ಗ-ಯಾವ ವಸ್ತು ದುಬಾರಿ?

Union Budget 2025: ಕೇಂದ್ರ ಬಜೆಟ್‌ 2025- ಯಾವ ವಸ್ತು ಅಗ್ಗ-ಯಾವ ವಸ್ತು ದುಬಾರಿ?

10-naxal

Chikkamagaluru: ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾದ ನಕ್ಸಲ್ ರವೀಂದ್ರ

Budget 2025: A huge gift to Bihar before the assembly elections; What did it get?

Budget 2025: ವಿಧಾನಸಭೆ ಚುನಾವಣೆಗೆ ಮುನ್ನ ಬಿಹಾರಕ್ಕೆ ಭರ್ಜರಿ ಗಿಫ್ಟ್; ಸಿಕ್ಕಿದ್ದೇನು?

Budget 2025: UDAN scheme to connect 120 new destinations

Budget 2025: 120 ಹೊಸ ತಾಣಗಳನ್ನು ಸಂಪರ್ಕಿಸುವ ಉಡಾನ್ ಯೋಜನೆ

9-fir

Prashanth Sambargi ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Karnataka ಕಾಂಗ್ರೆಸ್‌ನಲ್ಲಿ ಭಿನ್ನರಾಗ!: ಊಹಾಪೋಹಕ್ಕೆ ಸಚಿವರು ಗರಂ

suicide (2)

ಸಾವಿನಂಚಿನ ರೋಗಿಯ ಸುಖಮರಣಕ್ಕೆ ಸಮ್ಮತಿ : ಏನಿದು ನಿರ್ಧಾರ? ಅನುಮತಿ ಹೇಗೆ?

BJP 2

BJP; ಬಣ ಜಗಳ ದಿಲ್ಲಿ ವರಿಷ್ಠರ ಜಗಲಿಗೆ:ಬೊಮ್ಮಾಯಿ ಸಲಹೆ ಮೇರೆಗೆ ದಿಲ್ಲಿಗೆ ತೆರಳಲು ನಿರ್ಧಾರ

MUDA

MUDA; ಅಕ್ರಮ ವಹಿವಾಟು ಬಗ್ಗೆ ಯಾವುದೇ ಸಾಕ್ಷಿಯಿಲ್ಲ: ಸಿದ್ದರಾಮಯ್ಯ

chalavadi

MUDA ಹಗರಣ ಮಾಡಿಲ್ಲ ಅಂದಮೇಲೆ ಸೈಟ್‌ ಏಕೆ ವಾಪಸ್‌ ಕೊಟ್ಟಿರಿ?

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Budget 2025: Government To Develop 50 Tourism Sites

Union Budget 2025: ದೇಶದ 50 ಪ್ರವಾಸಿ ಸ್ಥಳಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು

Union Budget 2025: ₹500 crore for AI centers, IIT infrastructure expansion

Union Budget 2025: ಎಐ ಕೇಂದ್ರಗಳಿಗೆ ₹500 ಕೋಟಿ, ಐಐಟಿ ಮೂಲಸೌಕರ್ಯ ವಿಸ್ತರಣೆ

Union Budget 2025: ಕೇಂದ್ರ ಬಜೆಟ್‌ 2025- ಯಾವ ವಸ್ತು ಅಗ್ಗ-ಯಾವ ವಸ್ತು ದುಬಾರಿ?

Union Budget 2025: ಕೇಂದ್ರ ಬಜೆಟ್‌ 2025- ಯಾವ ವಸ್ತು ಅಗ್ಗ-ಯಾವ ವಸ್ತು ದುಬಾರಿ?

10-naxal

Chikkamagaluru: ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾದ ನಕ್ಸಲ್ ರವೀಂದ್ರ

Budget 2025: A huge gift to Bihar before the assembly elections; What did it get?

Budget 2025: ವಿಧಾನಸಭೆ ಚುನಾವಣೆಗೆ ಮುನ್ನ ಬಿಹಾರಕ್ಕೆ ಭರ್ಜರಿ ಗಿಫ್ಟ್; ಸಿಕ್ಕಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.