ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್ ಯೋಜನೆ ಘೋಷಣೆ, ಶೇ.4ರ ಬಡ್ಡಿದರದಲ್ಲಿ 2 ಕೋಟಿ ಸಾಲ

ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ.

Team Udayavani, Mar 8, 2021, 1:58 PM IST

ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್ ಯೋಜನೆ ಘೋಷಣೆ, ಶೇ.4ರ ಬಡ್ಡಿದರದಲ್ಲಿ 2 ಕೋಟಿ ಸಾಲ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು(ಮಾರ್ಚ್ 08, 2021) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಜಾತಿವಾರು ನಿಗಮ, ಮಠಗಳಿಗೆ ವಿಶೇಷ ಅನುದಾನ

ಮಹಿಳೆಯರಿಗೆ ಬಜೆಟ್ ನಲ್ಲಿ ಬಂಪರ್ ಯೋಜನೆ:

*ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ

*ಹಪ್ಪಳ, ಉಪ್ಪನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಒದಗಿಸಲು ಕ್ರಮ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿದರದಲ್ಲಿ 2 ಕೋಟಿ ರೂ.ವರೆಗೆ ಸಾಲ.

* ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ “ವನಿತಾ ಸಂಗಾತಿ” ಹೆಸರಿನಲ್ಲಿ ರಿಯಾಯ್ತಿ ದರದ ಬಸ್ ಪಾಸ್.

*ನಿರ್ಭಯಾ ಯೋಜನೆಯಡಿ ಪೊಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ, ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ.

*2021-22ನೇ ಸಾಲಿನ ಬಜೆಟ್ ಲ್ಲಿ ಮಹಿಳೆಯರಿಗೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನಕ್ಕಾಗಿ 37,188 ಕೋಟಿ ರೂಪಾಯಿ ಅನುದಾನ.

*ಮಹಿಳಾ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.