![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 9, 2020, 12:52 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದ್ವಿಶತಕದ ಹತ್ತಿರವಾಗಿದ್ದು, ನಿನ್ನೆಯಿಂದ ಇಂದು ಮಧ್ಯಾಹ್ನದ ವರೆಗೆ ಮತ್ತೆ ಹತ್ತು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಬುಧವಾರದ ಅಂತ್ಯಕ್ಕೆ ಸೋಂಕಿತರ ಸಂಖ್ಯೆ 181 ಕ್ಕೆ ಇತ್ತು. ಸದ್ಯ ಗುರುವಾರ ಮಧ್ಯಾಹ್ನ ವೇಳೆಗೆ 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 191ಕ್ಕೇರಿದೆ.
ಇಂದು ಬಾಗಲಕೋಟೆಯಲ್ಲಿ ಮೂವರಲ್ಲಿ, ಬೆಂಗಳೂರು, ಮೈಸೂರಿನಲ್ಲಿ ತಲಾ ಇಬ್ಬರು, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ಖಚಿತವಾಗಿದೆ.
ಇನ್ನು ಬಾಗಲಕೋಟೆಯಲ್ಲಿ ಮೃತ ವೃದ್ಧನಿಂದ ಸೋಂಕು ತಗುಲಿಸಿಕೊಂಡಿದ್ದ ನೆರೆ ಮನೆಯ ವ್ಯಕ್ತಿಯ ನಾಲ್ಕು ವರ್ಷದ ಮಗ, ಆತನ ಮೈದುನನ 13 ವರ್ಷದ ಮಗ ಹಾಗೂ 9 ವರ್ಷದ ಮಗಳಿಗೂ ಸೋಂಕು ತಗುಲಿದೆ.
ಬೆಳಗಾವಿ, ಮೈಸೂರಿನಲ್ಲಿ ಸೋಂಕಿತರ ತಂದೆಗೆ, ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಹೋದರಿಯರಿಗೆ ಸೋಂಕು ತಗುಲಿದೆ.
ಬೆಂಗಳೂರಿನಲ್ಲಿ ನಿಜಾಮುದ್ಧೀನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ (ದೆಹಲಿ ಪ್ರಯಾಣ ಹಿನ್ನಲೆ) ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.