ಕಾಂಗ್ರೆಸ್ ಗೆ ಕೆ.ಎಚ್.ಮುನಿಯಪ್ಪ ಗುಡ್ ಬೈ?:ಸಿಎಂ ಭೇಟಿಯಾಗಿ ಚರ್ಚೆ
Team Udayavani, Aug 26, 2022, 2:24 PM IST
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ , ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್ ತೊರೆದ ದಿನವೇ ಮುನಿಯಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನೆಗೆ ಮೊದಲು ಭೇಟಿ ನೀಡಿ ಮಾತುಕತೆ ನಡೆಸಿದ ಮುನಿಯಪ್ಪ ನಂತರ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಮೂವರೂ ನಿರಾಕರಿಸಿದ್ದಾರೆ. ನಂತರ ಸುದ್ದಿಗಾರರ ಜತೆ ಮಾತನಾಡಿದ ಮುನಿಯಪ್ಪ, ”ನಾನು ರಾಜಕೀಯ ಚರ್ಚೆಗೆ ಹೋಗಿಲ್ಲ. ಆದಿ ಜಾಂಬವ ಸಂಘಟನೆಗೆ ಜಾಗ ನೀಡುವ ಬಗ್ಗೆ ಚರ್ಚೆಗೆ ಹೋಗಿದ್ದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!
Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ
Mudhol: ಕಾರು ಅಪಘಾತ… ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
Bellary Jail: ದರ್ಶನ್ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!
Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್ ಟಾಟಾ
Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ
Mudhol: ಕಾರು ಅಪಘಾತ… ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.