Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?


Team Udayavani, Oct 15, 2024, 6:45 AM IST

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

ಬೆಂಗಳೂರು: ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಮಂಜೂರಾಗಿದ್ದ 5 ಎಕರೆ ಭೂಮಿಯನ್ನು ಸರಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್‌ ಖರ್ಗೆ ಇತರರಿಗೆ ಆದರ್ಶರಾಗಿದ್ದಾರೆ. ಅದೇ ರೀತಿ ಈಗ ಬಿಜೆಪಿ ಮತ್ತು ಆರೆಸ್ಸೆಸ್‌ ನವರು ತಮಗೆ ಹಂಚಿಕೆಯಾಗಿರುವ ಭೂಮಿಯನ್ನು ಸರಕಾರಕ್ಕೆ ಹಿಂದಿರುಗಿಸುವರೇ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸು ವುದಾಗಿ ಗೃಹ ಮಂಡಳಿಯಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೊಟೇಲ್‌ ನಡೆಸುತ್ತಿದ್ದಾರೆ. ಈಗ ನಾರಾಯಣ ಸ್ವಾಮಿ ಅವರೂ ಜಮೀನನ್ನು ವಾಪಸ್‌ ಮಾಡಿ ಆದರ್ಶರಾಗುತ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಆರೆಸ್ಸೆಸ್‌ನವರಿಗೆ ಸವಾಲು
ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾನಿಲಯಕ್ಕೆ ದೇವನಹಳ್ಳಿ ಬಳಿ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರಕಾರದ ಬೊಕ್ಕಸಕ್ಕೆ 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರೆಸ್ಸೆಸ್‌ನವರು ವಾಪಸ್‌ ಮಾಡುವ ಮೂಲಕ ಆದರ್ಶ ತೋರಿಸಲಿ ಎಂದು ಸವಾಲೆಸಿದ್ದಾರೆ.

ಬಿಜೆಪಿ, ಸಂಘ ಪರಿವಾರದವರು ವಿವಿಧೆಡೆಯ ಗೋಮಾಳಗಳನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Jai-Shanakar

SCO Meet: ಶಾಂಘೈ ಶೃಂಗಸಭೆ: ಇಂದು ಪಾಕಿಸ್ಥಾನಕ್ಕೆ ವಿದೇಶಾಂಗ ಸಚಿವ ಜೈಶಂಕರ್‌

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

1-dasasasa

Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!

siddaramaiah

Siddaramaiah; ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BJP FLAG

BJP; ಬಂಟ್ವಾಳ, ಉಡುಪಿಯಲ್ಲಿ ಇಂದು ಜನಪ್ರತಿನಿಧಿಗಳ ಸಮಾವೇಶ: ವಿಜಯೇಂದ್ರ,  ಅಶೋಕ್‌ ಭಾಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

china-Border

Border Dispute: ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.