Kittur Chennamma; ಕೇಂದ್ರ ಸರಕಾರದಿಂದ ರಾಣಿ ಚೆನ್ನಮ್ಮನ ಅಂಚೆ ಚೀಟಿ ಬಿಡುಗಡೆ

ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ

Team Udayavani, Oct 21, 2024, 9:02 PM IST

1-a-kittur

ಬೆಳಗಾವಿ: ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಅವರ 200ನೇ ವರ್ಷದ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ಕೇಂದ್ರ ಸರಕಾರದಿಂದ ಇದೇ ಅ 23 ರಂದು ರಾಣಿ ಚೆನ್ನಮ್ಮನ ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೋಮವಾರ(ಅ21) ಹೇಳಿಕೆ ನೀಡಿದ್ದಾರೆ.

ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ ಇದೇ ಅಕ್ಟೋಬರ್ 23ರಂದು 200 ವರ್ಷ ತುಂಬಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಸಚಿವರಿಂದ ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಇದೇ ಅಕ್ಟೋಬರ್ 23ಕ್ಕೆ ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ. ಮೋದಿ ಸರ್ಕಾರದ ತ್ವರಿತ ನಿರ್ಧಾರವು ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

Channapatna; ಯೋಗೇಶ್ವರ್‌ಗೆ ಮಣೆ ಹಾಕಲು ಕಾಂಗ್ರೆಸ್‌ ಸಿದ್ಧ?

1-cppp

C.P.Yogeshwara ಕಿಡಿ: ರಾಜಕಾರಣಕ್ಕೆ ನಿಖಿಲ್‌ ತರಲು ಯತ್ನ, ನನಗೆ ಅನ್ಯಾಯ…

1-a-PSI

545 PSI ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

1-a-shegaji

Contractors ಬಾಕಿ 31,000 ಕೋಟಿ ರೂ. ಪಾವತಿಸದಿದ್ದರೆ ಪ್ರತಿಭಟನೆ

R.Ashok

By Poll: ಯೋಗೇಶ್ವರ್‌ ದುಡುಕಿದ್ರು, ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಖಚಿತ: ಆರ್‌.ಅಶೋಕ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.