![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 10, 2021, 1:51 PM IST
ಮೈಸೂರು : ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೂ ಅಕ್ರಮದ ವಿಚಾರವನ್ನು ತುರ್ತಾಗಿ ಜಾರಿಗೊಳಿಸುವಂತೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗೌತಮ್ ಅವರಿಗೆ ಮನವಿ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮನವಿ ಮಾಡಿದ್ದಾರೆ.
ಈ ಹಿಂದೆ ರೋಹಿಣಿ ಅವರು ನಾಲ್ಕು ಆದೇಶಗಳನ್ನು ಮಾಡಿದ್ದಾರೆ. ಆ ಆದೇಶದ ಪ್ರತಿಗಳನ್ನು ಮನವಿ ಪತ್ರದ ಜೊತೆ ವಿಶ್ವನಾಥ್ ಡಿಸಿಯವರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನಾಲ್ಕು ಪ್ರಕರಣಗಳು ಮಾತ್ರವಲ್ಲ ಇಂತಹ ಹಲವು ಪ್ರಕರಣಗಳಿವೆ. ಸುಪ್ರೀಂಕೋರ್ಟ್ ಆದೇಶ ಇದೆ. ಇದರ ಬಗ್ಗೆ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ಮನವಿ ಮಾಡಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ಸಿಎಂ ಹಾಗು ಸಿಎಸ್ ಭೇಟಿ ಮಾಡುತ್ತೇನೆ. ಮೈಸೂರು ಸುತ್ತ ಮುತ್ತ ಭೂ ಹಗರಣದ ವಿಚಾರಣೆ ಮಾಡಲು
ರೋಹಿಣಿ ಸಿಂಧೂರಿಯನ್ನು ವಿಶೇಷಧಿಕಾರಿಯಾಗಿ ನೇಮಿಸಲು ಮನವಿ ಮಾಡಿದ್ದಾರೆ. ಚಾಮುಂಡಿಬೆಟ್ಟದ ಸುತ್ತ ಮುತ್ತ ಸಹಾ ಒತ್ತುವರಿಯಾಗಿದೆ. 6 ತಿಂಗಳ ಕಾಲ ರೋಹಿಣಿ ಸಿಂಧೂರಿ ಅವರನ್ನು ನೇಮಿಸಲು ಎಚ್ ವಿಶ್ವನಾಥ್ ಒತ್ತಾಯ ಮಾಡಿದ್ದಾರೆ. ಶನಿವಾರ ಅಥವಾ ಸೋಮವಾರ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಅವರು ತಿಳಿಸಿದರು,
ಹೆದರಿಕೆ ಯಾಕೆ ತನಿಖೆ ಮಾಡಲಿ, ತನಿಖೆಯಾಗಲು ಬಿಡಿ. ನನ್ನ ಸ್ನೇಹಿತರಿಗೂ ಮನವಿ ಮಾಡುತ್ತೇನೆ. ನಾನು ಮತ್ತೆ ಅವರನ್ನು ಜಿಲ್ಲಾಧಿಕಾರಿ ಮಾಡಿ ಅಂತಾ ಹೇಳುವುದಿಲ್ಲ. ನಾನು ಸಾ ರಾ ಮಹೇಶ್ ಅವರ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ಸಾ ರಾ ಕಲ್ಯಾಣಮಂಟಪದ ಬಗ್ಗೆ ದಾಖಲೆ ಕೊಡಲಿ ಎಂದು ಮೈಸೂರಿನಲ್ಲಿ ಎಂ ಎಲ್ ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.