20 ನೂತನ ಸ್ಟಾರ್ಟಪ್‌ ಉತ್ಪನ್ನಗಳ ಬಿಡುಗಡೆ


Team Udayavani, Nov 17, 2022, 10:04 PM IST

20 ನೂತನ ಸ್ಟಾರ್ಟಪ್‌ ಉತ್ಪನ್ನಗಳ ಬಿಡುಗಡೆ

ಬೆಂಗಳೂರು: ಬಿಟಿಎಸ್‌ ಸಮಾವೇಶದ ಎರಡನೆಯ ದಿನವಾದ ಗುರುವಾರ ಐಟಿ ಮತ್ತು ಬಿಟಿ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಅವರು ಅಗ್ರಿಟೆಕ್‌, ಮೆಡ್‌ಟೆಕ್‌, ಎಡುಟೆಕ್‌ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿ ವಿವಿಧ ಸ್ಟಾರ್ಟಪ್‌ಗ್ಳು ಅಭಿವೃದ್ಧಿಪಡಿಸಿರುವ 20 ನೂತನ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು, 2025ರ ಒಳಗೆ ಬೆಂಗಳೂರಿನಲ್ಲಿ 20 ಸಾವಿರ ನವೋದ್ಯಮಗಳನ್ನು ಹೊಂದುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಈಗಾಗಲೇ ನಮ್ಮಲ್ಲಿ 22 ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್‌ಗ್ಳಿವೆ. ಬೆಂಗಳೂರಿನಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯ ಪರಿಸರವೇ ಇದಕ್ಕೆ ಕಾರಣವಾಗಿದೆ. ವೆಂಚರ್‌ ಕ್ಯಾಪಿಟಲ್‌ ಕ್ಷೇತ್ರದಲ್ಲಿ ನಮ್ಮ ನಗರವು ಇಡೀ ಜಗತ್ತಿನಲ್ಲೇ 5ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ನೂತನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿರುವ ಸ್ಟಾರ್ಟಪ್‌ಗ್ಳಲ್ಲಿ ಹೆಚ್ಚಿನವು ಸರಕಾರದ ನಾನಾ ಇನ್‌ಕುÂಬೇಷನ್‌ ಕೇಂದ್ರಗಳ ಮಾರ್ಗದರ್ಶನ ಮತ್ತು ನೆರವು ಪಡೆದುಕೊಂಡಿದ್ದವು. ಈ ನಿಟ್ಟಿನಲ್ಲಿ ನಮ್ಮ ಕೆ-ಟೆಕ್‌ ನಾವೀನ್ಯ  ಹಬ್‌ಗಳು, ಉತ್ಕೃಷ್ಟತಾ ಕೇಂದ್ರಗಳು, ಟೆಕ್ನಾಲಜಿ ಬಿಜಿನೆಸ್‌ ಪರಿಪೋಷಣ ಕೇಂದ್ರಗಳು, ಸಿ-ಕ್ಯಾಂಪ್‌, ಭಾರತೀಯ ವಿಜ್ಞಾನ ಸಂಸ್ಥೆ, ನಾಸ್ಕಾಂ ಮತ್ತು ಐಎಎಂಎಐ ತರಹದ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇಂದು ನೂತನ ಉತ್ಪನ್ನಗಳನ್ನು ಸಿದ್ಧಪಡಿಸಿರುವ 20 ನವೋದ್ಯಮಗಳ ಪೈಕಿ ಮೂರು ಕಂಪೆನಿಗಳನ್ನು ಮಹಿಳೆಯರೇ ಮುನ್ನಡೆಸುತ್ತಿರುವುದು ಶ್ಲಾಘನೀಯ ಸಂಗತಿ. ಬಿಡುಗಡೆಯಾಗಿರುವ ಉತ್ಪನ್ನಗಳಲ್ಲಿ ಕ್ಲೀನ್‌ಟೆಕ್‌, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌, ಐಓಟಿ, ಬ್ಲಾಕ್‌ಚೈನ್‌, ಸೈಬರ್‌ ಸೆಕ್ಯುರಿಟಿ, ವಿದ್ಯುತ್‌ ಚಾಲಿತ ವಾಹನ ಮತ್ತು ಇಎಸ್‌ಡಿಎಂ ವಲಯಗಳಿಗೆ ಸೇರಿದ ಉತ್ಪನ್ನಗಳಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.