![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2020, 3:05 AM IST
ವಿಧಾನ ಪರಿಷತ್ತು: ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಸಚಿವ ಲಕ್ಷ್ಮಣ ಸವದಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ಸದನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ, ನೂತನ ಸದಸ್ಯರನ್ನು ಸ್ವಾಗತಿಸಿ, ಸಭೆಗೆ ಪರಿಚಯಿಸಿದರು. ಬಳಿಕ ಪ್ರಮಾಣವಚನ ಸ್ವೀಕರಿಸುವಂತೆ ಸೂಚಿಸಿದರು.
ಅದರಂತೆ ಕಾರ್ಯದರ್ಶಿಗಳಿದ್ದಲ್ಲಿಗೆ ತೆರಳಿದ ಲಕ್ಷ್ಮಣ ಸವದಿ, ಶ್ರದ್ಧೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಸಚಿವ ಸಂಪುಟ ರಚನೆ ಬಳಿಕ ಆಗುತ್ತಿರುವ ಮೊದಲ ಅಧಿವೇಶನದ ಹಿನ್ನೆಲೆಯಲ್ಲಿ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ಸಿ.ಸಿ. ಪಾಟೀಲ್, ಆನಂದ್ ಸಿಂಗ್ ಅವರನ್ನು ಪರಿಚಯಿಸಲಾಯಿತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.