Legislative Council: ನಿರ್ಗಮಿತ 16 ಮೇಲ್ಮನೆ ಸದಸ್ಯರಿಗೆ ಅಭಿನಂದನೆ
Team Udayavani, Feb 29, 2024, 8:48 PM IST
ವಿಧಾನಪರಿಷತ್ತು: ಈ ವರ್ಷದ ಜೂನ್ ತಿಂಗಳಲ್ಲಿ ನಿವೃತ್ತಿ ಹೊಂದಲಿರುವ 16 ಮಂದಿ ವಿಧಾನಪರಿಷತ್ ಸದಸ್ಯರಿಗೆ ಗುರುವಾರ ಅಭಿನಂದನೆ ಸಲ್ಲಿಸಲಾಯಿತು.
ವಿಧಾನಸಭೆಯಿಂದ ಚುನಾಯಿತರಾಗಿರುವ ಬಿಜೆಪಿಯ ರಘುನಾಥ ರಾವ್ ಮಲ್ಕಾಪುರೆ, ಡಾ. ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ ವಿಶ್ವಕರ್ಮ, ಎನ್.ರವಿಕುಮಾರ್, ಎಸ್.ರುದ್ರೇಗೌಡ, ಪಿ.ಎಂ.ಮುನಿರಾಜುಗೌಡ, ಕಾಂಗ್ರೆಸ್ನ ಅರವಿಂದ ಕುಮಾರ ಅರಳಿ, ಕೆ. ಹರೀಶ್ಕುಮಾರ್, ಎನ್.ಎಸ್.ಬೋಸರಾಜ್, ಜೆಡಿಎಸ್ನ ಬಿ.ಎಂ.ಫಾರೂಕ್, ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿಯ ಅ.ದೇವೇಗೌಡ, ಕಾಂಗ್ರೆಸ್ನ ಡಾ. ಚಂದ್ರಶೇಖರ್ ಬಿ.ಪಾಟೀಲ್, ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಜೆಡಿಎಸ್ನ ಮರಿತಿಬ್ಬೇಗೌಡ, ಎಸ್.ಎಲ್.ಭೋಜೇಗೌಡ, ಬಿಜೆಪಿಯ ಡಾ. ವೈ.ಎ.ನಾರಾಯಣಸ್ವಾಮಿ ಅವರ ಅವಧಿ 2024ರ ಜೂನ್ಗೆ ಅಂತ್ಯಗೊಳ್ಳಲಿದೆ.
ಸದನದ ಪರವಾಗಿ ಸಭಾಪತಿ ಬಸವರಾಜ ಹೊರಟ್ಟಿ, ಸಭಾನಾಯಕ ಎನ್.ಎಸ್. ಬೋಸ್ರಾಜ್, ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸದಸ್ಯರಿಗೆ ಅಭಿನಂದನೆ ಹೇಳಿ ಶುಭ ಹಾರೈಸಿದರು. ನಿರ್ಗಮಿತ ಸದಸ್ಯರು ತಮ್ಮ ಅನುಭವಗಳನ್ನು ಸದನದಲ್ಲಿ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.