U.T. Khader; ಭಾರತದಲ್ಲಿ ಸಮಸ್ಯೆ ಆಧಾರಿತ ಚರ್ಚೆಗಳಾಗಲಿ
Team Udayavani, Sep 15, 2024, 11:53 PM IST
ಬೆಂಗಳೂರು: ಜಾಗತಿಕವಾಗಿ ಭಾರತ ಹೆಚ್ಚು ಯುವ ಸಮುದಾಯವನ್ನು ಹೊಂದಿದೆ. ಇಲ್ಲಿ ಸಮಸ್ಯೆ ಆಧಾರಿತ ಚರ್ಚೆ ಹಾಗೂ ವಾದಗಳು ಮಂಡನೆಯಾಗಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.
ಯು.ಟಿ. ಖಾದರ್,U.T. Khader
ರಾಜಸ್ಥಾನದ ಜೈಪುರದಲ್ಲಿ ನಡೆದ ಇಂಡಿಯನ್ ಯೂತ್ ಪಾರ್ಲಿಮೆಂಟ್ನ 27ನೇ ರಾಷ್ಟ್ರೀಯ ಅಧಿವೇಶನದ ಉದ್ಘಾಟ್ಜಚಿ ಸಮಾರಂಭದಲ್ಲಿ ಮಾತನಾಡಿದ ಅವರು, ಜಾಗತಿಕ ಅಂಕಿ ಅಂಶಗಳ ಪ್ರಕಾರ ಭಾರತ 356
ಮಿಲಿಯ ಯುವಶಕ್ತಿ ಹೊಂದಿದೆ.
ಹಾಗಾಗಿ ದೇಶವನ್ನು ಯಂಗ್ ಇಂಡಿಯಾ ಎಂದು ಕರೆಯ ಲಾಗುತ್ತಿದೆ. ಇಲ್ಲಿ ಹೆಚ್ಚಾಗಿ ಸಮಸ್ಯೆ ಆಧಾರಿತ ಚರ್ಚೆಗಳು ನಡೆಯಬೇಕಿದೆ ಎಂದರು.
ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಪಾತ್ರ ಮಹತ್ವದ್ದು, ಆ ನಿಟ್ಟಿನಲ್ಲಿ ಸಂಸತ್ತು ಮತ್ತು ರಾಜ್ಯಗಳಲ್ಲಿರುವ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಾರ್ಯ ಚಟುವಟಿಕೆ ತಿಳಿದುಕೊಳ್ಳುವ ಅತ್ಯಗತ್ಯವಿದೆ. ಇಂಡಿಯನ್ ಯೂತ್ ಪಾರ್ಲಿಮೆಂಟ್ ಇವುಗಳನ್ನು ಅರಿಯಲು ಉತ್ತಮವಾದ ಮಾದರಿ ವೇದಿಕೆಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾವು ಕಿಶಾನರಾವ್ ಬಾಗೆª ಸಹಿತ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.