Maharashtra ಕೋಟೆಗಳ ಇತಿಹಾಸವನ್ನು ತಿಳಿಯೋಣ!


Team Udayavani, Oct 11, 2024, 1:24 PM IST

3(1)

ಮುಂಬಯಿ/ಬೆಂಗಳೂರು: ಮಹೋನ್ನತ ಇತಿಹಾಸ ಮತ್ತು ಸಂಸ್ಕೃತಿಯ ರಾಜ್ಯವಾಗಿರುವ ಮಹಾರಾಷ್ಟ್ರದಲ್ಲಿ 350ಕ್ಕೂ ಅಧಿಕ ಇತಿಹಾಸಪ್ರಸಿದ್ಧ ಕೋಟೆಗಳಿದ್ದು, ಅವುಗಳಿಗೆ ಯಾನ ಕೈಗೊಳ್ಳಲು ಸಾರ್ವಜನಿಕರಿಗೆ ಅವಕಾಶವಿದೆ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಅವರ ಮರಾಠ ಅರಸೊತ್ತಿಗೆಯಿಂದ ನಿರ್ಮಾಣಗೊಂಡಿರುವ ಈ ಕೋಟೆಗಳು ವಾಸ್ತುಶಿಲ್ಪದ ವೈಭವಗಳಾಗಿವೆ.

ವರ್ತಮಾನದಲ್ಲಿ ಇತಿಹಾಸವನ್ನು ಅನುಭವಿಸಿ
ಸಿಂಧುದುರ್ಗ ಕೋಟೆ: ಛತ್ರಪತಿ ಶಿವಾಜಿ ಅವರಿಂದ 17ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಈ ಕೋಟೆ ಮರಾಠಾ ಕ್ಷಾತ್ರ ತೇಜಸ್ಸಿಗೆ ಒಂದು ಉದಾಹರಣೆಯಾಗಿ ನಿಂತಿದೆ. ಮರಾಠಾ ಕಾಲದ ನೌಕಾನೆಲೆಯೂ ಇಲ್ಲಿದೆ.

ಮುರುಡ್‌ ಜಂಜೀರಾ: ಮುಂಬಯಿಯಿಂದ 165 ಕಿ.ಮೀ. ದೂರದಲ್ಲಿ ಇರುವ ಈ ಕೋಟೆಯು ಹತ್ತು ಹಲವು ಫಿರಂಗಿ ನೆಲೆಗಳನ್ನು ಹೊಂದಿದೆ.

ವಿಜಯದುರ್ಗ ಕೋಟೆ: ಪೂರ್ವದ ಜಿಬ್ರಾಲ್ಟರ್‌ ಎಂದೇ ಹೆಸರಾಗಿರುವ ಈ ಮಹೋನ್ನತ ಕೋಟೆಯನ್ನು ಛತ್ರಪತಿ ಶಿವಾಜಿಯವರು ಸ್ವತಃ ಹೋರಾಡಿ ಗೆದ್ದುಕೊಂಡಿದ್ದರು. ಇದರ ಸಂಬಂಧವಾಗಿ ನಡೆದ ಕದನವು ಮರಾಠಾ ಇತಿಹಾಸದಲ್ಲಿ ಒಂದು ಗಮನಾರ್ಹ ಘಟನೆಯಾಗಿದೆ.

 

ಹಾಗೆಯೇ ಶಿವನೇರಿ ಕೋಟೆ ಛತ್ರಪತಿ ಶಿವಾಜಿಯವರ ಜನ್ಮಸ್ಥಳವಾಗಿದೆ. ಸಿಂಹಗಢ ಕೋಟೆಯು ಸಮುದ್ರ ಮಟ್ಟಕ್ಕಿಂತ 1,316 ಮೀ. ಎತ್ತರದಲ್ಲಿದ್ದು, ಇಲ್ಲಿಂದ ಸುತ್ತಲಿನ ಸಮುದ್ರ ಮತ್ತು ಭೂದೃಶ್ಯಗಳನ್ನು ವೀಕ್ಷಿಸುವುದು ಒಂದು ರೋಮಾಂಚಕಾರಿ ಅನುಭವವಾಗಿದೆ. ಪ್ರತಾಪಗಢ ಕೋಟೆಯನ್ನು ಕ್ರಿ.ಶ. 1656-58ರಲ್ಲಿ ನಿರ್ಮಿಸಲಾಗಿದ್ದು, ಎರಡು ಸುತ್ತಿನ ಗೋಡೆಗಳನ್ನು ಹೊಂದಿದೆ. ನೀವು ಸಾಹಸಮಯ ಪ್ರವಾಸವನ್ನು ಬಯಸುವವರಾಗಿದ್ದರೆ ಮಹಾರಾಷ್ಟ್ರದ ಅತೀ ಪುರಾತನ ಕೋಟೆಯಾಗಿರುವ ಲೋಹಗಢ ಕೋಟೆಯ ಯಾನ ನಿಮ್ಮನ್ನು ಸೆಳೆಯದಿರದು. ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಕ್ಯುಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಅಥವಾ www.maharashtratourism.gov.in  ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

1-crick

1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್‌ಗಳ ಜಯ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

10-fonts

UV Fusion: ಫಾಂಟ್‌ ಎಂದು ಉಪೇಕ್ಷಿಸಬೇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ

Karnataka: 43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್‌.ಕೆ. ಪಾಟೀಲ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

Muda Case: 8 ಗಂಟೆ ಕಾಲ ಸಿಎಂ ಭಾಮೈದನ ವಿಚಾರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.