Library ಇನ್ನು 1ರಿಂದ 10ನೇ ತರಗತಿ ಮಕ್ಕಳಿಗೆ ಗ್ರಂಥಾಲಯ ಕಡ್ಡಾಯ!


Team Udayavani, Jul 30, 2024, 7:25 AM IST

Library ಇನ್ನು 1ರಿಂದ 10ನೇ ತರಗತಿ ಮಕ್ಕಳಿಗೆ ಗ್ರಂಥಾಲಯ ಕಡ್ಡಾಯ!

ಬೆಂಗಳೂರು: ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ದೇಶಕ್ಕಾಗಿ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆರಂಭಿಸಿದ್ದು ರಾಜ್ಯದಲ್ಲಿ 1ರಿಂದ 10ನೇ ತರಗತಿಯವರೆಗಿನ ಮಕ್ಕಳು ವಾರದಲ್ಲಿ ಒಂದು ಅವಧಿ ಗ್ರಂಥಾಲಯದಲ್ಲಿ ಕಳೆಯುವುದು ಮತ್ತು ಪ್ರತೀ ಶಾಲೆ ಗ್ರಂಥಾಲಯ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಮಕ್ಕಳ ಸ್ನೇಹಿ ಗ್ರಂಥಾಲಯ ಅಥವಾ ಓದುವ ಮೂಲೆ (ರೀಡಿಂಗ್‌ ಕಾರ್ನರ್‌) ಸ್ಥಾಪಿಸಲು ಒಂದು ಸ್ಥಳವನ್ನು ನಿಗದಿ ಪಡಿಸಬೇಕು. ಗ್ರಂಥಾಲಯದ ಅವಧಿ ಅಥವಾ ಯಾವುದೇ ಸಮಯದಲ್ಲಾಗಲಿ ಯಾವುದೇ ಅಡಚಣೆ ಇಲ್ಲದೆ ಸ್ವತಂತ್ರವಾಗಿ ಈ ಸ್ಥಳವನ್ನು ಮಕ್ಕಳು ಬಳಸುವಂತಿರಬೇಕು. ಇಲ್ಲಿ ಪುಸ್ತಕಗಳನ್ನು/ಓದುವ ಸಾಮಗ್ರಿಗಳನ್ನು ಕಪಾಟುಗಳಲ್ಲಿ ಮುಚ್ಚಿಡುವುದು ಅಥವಾ ಕೀಲಿ ಹಾಕಿಡುವುದು ಮಾಡಬಾರದು, ಪುಸ್ತಕಗಳನ್ನು ಮಕ್ಕಳ ಕೈಗೆಟಕುವಂತೆ ಇಡಬೇಕೆಂದು ಸರಕಾರ ಸೂಚಿಸಿದೆ.

ಜವಾಬ್ದಾರಿ ಯಾರಿಗೆ: ಗ್ರಂಥಾಲಯ ನಿರ್ವಹಣೆಯ ಜವಾಬ್ದಾರಿಯನ್ನು 1ರಿಂದ 3ನೇ ತರಗತಿ ವರೆಗೆ ನಲಿ ಕಲಿ ಶಿಕ್ಷಕರಿಗೆ ಮತ್ತು 4-10ನೇ ತರಗತಿಯವರೆಗೆ ಭಾಷಾ ಶಿಕ್ಷಕರಿಗೆ ನೀಡಬೇಕು. ಮಕ್ಕಳ ಗ್ರಂಥಾಲಯ ಓದು ಮತ್ತು ಮನೆಗೆ ಪುಸ್ತಕ ಕೊಂಡೊಯ್ದ ಬಗ್ಗೆ ಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ವಾರಕ್ಕೊಂದು ಅವಧಿ ಮೀಸಲು
ಪ್ರತೀ ತರಗತಿಗೆ ಕನಿಷ್ಠ ಪಕ್ಷ ವಾರಕ್ಕೊಂದು ಗ್ರಂಥಾಲಯದ ಅವಧಿ ಯನ್ನು ನಿಗದಿ ಪಡಿಸಬೇಕು. 1ರಿಂದ 3ನೇ ತರಗತಿ ಮಕ್ಕಳಿಗೆ ಶುಕ್ರವಾರ ಸಂಜೆ 3.10ರಿಂದ 3.40ರ ವರೆಗೆ, 4ನೇ ತರಗತಿಗೆ ಸೋಮವಾರ ಸಂಜೆ 3.50ರಿಂದ 4.30, 5ನೇ ತರಗತಿಗೆ ಸಂಜೆ 3.50ರಿಂದ 4.30ರ ವರೆಗೆ, 6ರಿಂದ 8ನೇ ತರಗತಿ ವರೆಗೆ ಗುರುವಾರ ಸಂಜೆ 3.50ರಿಂದ 4.30ರ ವರೆಗೆ ಮತ್ತು 9ರಿಂದ 10ನೇ ತರಗತಿ ಮಕ್ಕಳಿಗೆ ಮಂಗಳವಾರ 3.50ರಿಂದ 4.30ರ ವರೆಗೆ ಗ್ರಂಥಾಲಯ ಅವಧಿಯನ್ನು ನಿಗದಿ ಪಡಿಸಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.