Lingayat ಅನ್ಯಾಯ; ಸಾಂದರ್ಭಿಕವಾಗಿ ಹೇಳಿದ್ದನ್ನೇ ಎಳೆಯುತ್ತಿದ್ದೀರಿ : ಶಾಮನೂರು ಕಿಡಿ
ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಕೆಲ ಶಾಸಕರ ಹೇಳಿರ ಬಹುದು..
Team Udayavani, Oct 20, 2023, 7:46 PM IST
ವಿಜಯಪುರ : ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದೆ ಎಂದು ಸಾಂದರ್ಭಿಕವಾಗಿ ಹೇಳಿದ್ದು, ಇದನ್ನೇ ವರ್ಷಪೂರ್ತಿ ಎಳೆಯುತ್ತಾ ಹೋಗುತ್ತೀರೇನು ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ಬಿಸಿದ್ದು,ಸರ್ಕಾರದಲ್ಲಿ ಎಲ್ಲವೂ ಸರಿಯಲ್ಲಾ ವಿರೋಧ ಪಕ್ಷಗಳ ಆರೋಪದಲ್ಲಿ ಅರ್ಥವಿಲ್ಲ ಎಂದರು.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಆಯಕಟ್ಟಿನ ಸ್ಥಾನ ಇಲ್ಲ ಎಂದು ಆಗ ಏನು ಬೇಕಾಗಿತ್ತೋ ಹೇಳಿದ್ದೆ.ಅದನ್ನೇ ವರ್ಷಪೂರ್ತಿ ಮುಂದುವರೆಸುವುದೇ, ಸಮಸ್ಯೆ ಆಗಿದ್ದನ್ನು ಸರಿ ಮಾಡಿಕೊಂಡು ಹೋಗುತ್ತಾರೆ ಎಂದರು.
ಸಚಿವ ಸತೀಶ ಜಾರಕಿಹೋಳಿ ಬಂಡಾಯದ ವಿಷಯ ನನಗೆ ಗೊತ್ತಿಲ್ಲ. ಯಾರೂ ಬಂಡಾಯ ಏಳುವಂಥದ್ದೇನೂ ಇಲ್ಲ. ಹೀಗಾಗಿ ಯಾರೂ ಹೋಗಲ್ಲ, ಏನೂ ಆಗಲ್ಲ. ಎಲ್ಲರೂ ಸರಿಯಾಗಿರುತ್ತಾರೆಂದು ಮಾಜಿ ಸಚಿವ ಶಿವಶಂಕರಪ್ಪ ಹೇಳಿದರು. ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಕೆಲ ಶಾಸಕರ ಹೇಳಿರ ಬಹುದು, ಆದರೆ ಅದೇನಾಗತ್ತೋ ಮುಂದೆ ಬಂದದ್ದು ನೋಡೋಣ, ಈಗ್ಯಾಕೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.