ಲೋಕಾ ಬಲಕ್ಕೆ ಸಂಪುಟ ಒಪ್ಪಿಗೆ


Team Udayavani, Aug 26, 2022, 8:20 AM IST

tdy-38

ಬೆಂಗಳೂರು: ಎಸಿಬಿ ರಚನೆ ಯಾದ ಮೇಲೆ ಅಸ್ತಿತ್ವ ಕಳೆದುಕೊಂಡಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮತ್ತೆ ಬಲಪಡಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ಗುರುವಾರ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  ಎಸಿಬಿ ರದ್ದು ಬಗ್ಗೆ ಹೈಕೋರ್ಟ್‌ ತೀರ್ಮಾನ   ವನ್ನು ಒಪ್ಪಿಕೊಳ್ಳಲಾಗಿದ್ದು, ಪಕ್ಷದ ಪ್ರಣಾ ಳಿಕೆಯಲ್ಲಿ ಘೋಷಿಸಿ ದಂತೆ ಮುಂದು ವರಿಯಲು ತೀರ್ಮಾ ನಿಸಲಾಗಿದೆ.

ಸಭೆಯ ಅನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ

ಮಾಧುಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿ, ಲೋಕಾಯುಕ್ತ ಸಂಸ್ಥೆ ಯನ್ನು ಬಲಪಡಿಸಲು ಸೂಕ್ರ ಕ್ರಮ ಕೈಗೊಳ್ಳುವಂತೆ ಡಿಪಿಎಆರ್‌ ಕಾರ್ಯ ದರ್ಶಿಗೆ ಸೂಚಿಸಲಾಗಿದೆ. ಎಸಿಬಿ ರದ್ದಾದ ಬಳಿಕ ಎಲ್ಲ ಭ್ರಷ್ಟಾಚಾರ ಪ್ರಕರಣ ಗಳು ಲೋಕಾಯುಕ್ತದಲ್ಲಿಯೇ ದಾಖ ಲಾಗು ತ್ತವೆ. ಲೋಕಾಯುಕ್ತ ಬಲಪಡಿಸಲು ಯಾವುದೇ ಕಾನೂನು ತಿದ್ದುಪಡಿ ಅಗತ್ಯವಿಲ್ಲ ಎಂದು ಹೇಳಿದರು.

ಲೋಕಾಯುಕ್ತದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ 7 ಜನ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳನ್ನು ಮುಂದಿನ ಒಂದು ವರ್ಷದ ಅವಧಿಗೆ ಮುಂದುವರಿಸಲಾಗುವುದು. ಲೋಕಾಯುಕ್ತಕ್ಕೆ ಅಗತ್ಯವಿರುವ ನುರಿತ ಸಿಬಂದಿಗೆ ನಿವೃತ್ತ ಅಧಿಕಾರಿಗಳನ್ನು ನೇಮಿಸಿ ಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.

ಸೆ.12ರಿಂದ 10 ದಿನ ಅಧಿವೇಶನ :

ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನವನ್ನು ಸೆ. 12ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ರಜಾ ದಿನಗಳನ್ನು ಹೊರತುಪಡಿಸಿ 10 ದಿನ ಅಧಿವೇಶನ ನಡೆಯಲಿದೆ. ನಿಯಮಗಳಂತೆ ಆರು ತಿಂಗಳೊಳಗೆ ಅಧಿವೇಶನ ನಡೆಸಬೇಕಿರುವುದರಿಂದ ಸೆಪ್ಟಂಬರ್‌ನಲ್ಲಿ ಅಧಿವೇಶನ ನಡೆಸಲಾಗುತ್ತಿದೆ.

ಕೊಡಗೂ ಸೇರಿದಂತೆ 8 ವಿವಿ ಸ್ಥಾಪನೆಗೆ ಸಮ್ಮತಿ :

ಬೆಂಗಳೂರು: ಕೊಡಗು ವಿವಿ ಸೇರಿದಂತೆ ಎಂಟು ನೂತನ ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲು “ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಸಮ್ಮತಿಸಿದೆ.

ಕೊಡಗು, ಚಾಮರಾಜನಗರ, ಹಾವೇರಿ, ಹಾಸನ, ಕೊಪ್ಪಳ, ಬಾಗಲ ಕೋಟೆ, ಬೀದರ್‌ ಮತ್ತು ಮಂಡ್ಯ ವಿ.ವಿ. ಗಳನ್ನು ಸ್ಥಾಪಿಸಲಾಗುತ್ತಿದೆ. ಯುಜಿಸಿ ನಿರ್ದೇಶನದ ಮೇರೆಗೆ ಹೊಸ ವಿವಿಗಳನ್ನು ಸ್ಥಾಪಿಸಲಾಗುತ್ತಿದ್ದು,  ಆರಂಭದಲ್ಲಿ ಕೇಂದ್ರ ಸರಕಾರ ಅನುದಾನ ನೀಡಲಿದೆ.

ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಕೊಡಗು ವಿವಿಯಲ್ಲಿ 24, ಚಾಮ ರಾಜ ನಗರ 18, ಹಾಸನ 36, ಹಾವೇರಿ 40, ಬೀದರ್‌ 140, ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿ ಗಳು 71 ಕಾಲೇಜುಗಳನ್ನು ಹೊಂದಿರ ಲಿವೆ. ಇವುಗಳೊಂದಿಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ. ಮಂಡ್ಯ ವಿ.ವಿ. ಹೊರತು ಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭ ವನ್ನು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂ. ಒದಗಿಸಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.