![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 2, 2020, 3:31 PM IST
ಬೆಂಗಳೂರು: ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟ ಎಂದು ಸಿದ್ದರಾಮಯ್ಯ ಹೇಳ್ತಾರೆ. ಆದರೆ ಅವರ ಜೊತೆ ಮೈತ್ರಿಯಿಂದ ನಮಗೆ ನಷ್ಟವಾಗಿದೆ ಎಂದು ಜೆಡಿಎಸ್ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ತ್ರಿಕೋನ ಸ್ಪರ್ಧೆಯಿದ್ದು, ನಮಗೂ ನಮ್ಮ ಕಾಲಿನ ಮೇಲೆ ನಿಂತುಕೊಳ್ಳಬೇಕೆನ್ನುವ ಬಯಕೆಯಿದೆ ಎಂದರು.
ಇದನ್ನೂ ಓದಿ:ಶೀಘ್ರದಲ್ಲಿ HDK ಭೂಹಗರಣದ ಸಂಪೂರ್ಣ ದಾಖಲೆ ಬಿಡುಗಡೆ :ಎಸ್.ಆರ್.ಹಿರೇಮಠ
ನಾನು ಜೆಡಿಎಸ್ ಪಕ್ಷ ಬಿಡುವುದಿಲ್ಲ, ಕಾಂಗ್ರೆಸ್ ಪಕ್ಷಕ್ಕೂ ಸೇರುವುದಿಲ್ಲ. ಎಚ್.ಡಿ.ದೇವೆಗೌಡರು ಇರುವವರೆಗೂ ಪಕ್ಷದಲ್ಲೇ ಇರುತ್ತೇನೆ ಎಂದರು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.