ನ್ಯೂಜೆರ್ಸಿಯಲ್ಲಿ ಮಲಬಾರ್‌ ಮಳಿಗೆ


Team Udayavani, Sep 10, 2019, 3:03 AM IST

newjersi

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ದೊಡ್ಡ ಚಿನ್ನಾಭರಣಗಳ ರಿಟೇಲ್‌ ಸಂಸ್ಥೆಗಳಲ್ಲಿ ಒಂದಾದ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ ಸಂಸ್ಥೆಯು ತನ್ನ 2023ರ ಜಾಗತಿಕ ವಿಸ್ತರಣಾ ಆಯೋಜನೆಯಡಿ ಯುಎಸ್‌ಎನಲ್ಲಿ ಎರಡನೇ ಮಳಿಗೆಯನ್ನು ಆರಂಭಿಸಿದೆ. ಜಾಗತಿಯವಾಗಿ ಅತ್ಯಂತ ಬಲಿಷ್ಠ ನೆಟ್‌ವರ್ಕ್‌ ನೊಂದಿಗೆ 250ಕ್ಕೂ ಅಧಿಕ ಮಳಿಗೆ ಹೊಂದಿರುವ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ ಸಂಸ್ಥೆಯು ಯುಎಸ್‌ಎನಲ್ಲಿ ತನ್ನ ಎರಡನೇ ಮಳಿಗೆಯನ್ನು ನ್ಯೂಜೆರ್ಸಿಯ ಇಸೆಲಿನ್‌ನಲ್ಲಿ ಆಗಸ್ಟ್‌ 31ರಂದು ತೆರೆದಿದೆ.

ನೂತನ ಮಳಿಗೆಯನ್ನು ನ್ಯೂಜೆರ್ಸಿಯ ಹುಡ್‌ಬ್ರಿಡ್ಜ್ ಟೌನ್‌ಶಿಪ್‌ನ ಮೇಯರ್‌ ಜಾನ್‌ ಮೆಕ್‌ಕೊರ್ಮೆಕ್‌ ಅವರು ಉದ್ಘಾಟನೆ ಮಾಡಿದರು. ಮಲಬಾರ್‌ ಗ್ರೂಪ್‌ ಮುಖ್ಯಸ್ಥ ಎಂ.ಪಿ.ಅಹಮ್ಮದ್‌, ಸಹಮುಖ್ಯಸ್ಥ ಡಾ.ಎ.ಪಿ.ಇಬ್ರಾಹಿಂ ಹಾಜಿ, ಗ್ರೂಪ್‌ನ ಕಾರ್ಯನಿರ್ವಹಾಕ ನಿರ್ದೇಶಕ ಕೆ.ಪಿ. ಅಬ್ದುಲ್‌ ಸಲಾಂ, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ಅಂತಾರಾಷ್ಟ್ರೀಯ ವ್ಯವಹಾರಗಳ ವ್ಯವ ಸ್ಥಾಪಕ ನಿರ್ದೇಶಕ ಶ್ಯಾಮ್‌ಲಾಲ್‌ ಹಮೀದ್‌, ಮಲ ಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ಭಾರತದ ವ್ಯವ ಹಾರದ ವ್ಯವಸ್ಥಾಪಕ ನಿರ್ದೇಶಕ ಓ.ಆಶೇರ್‌, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ಯುಎ ವ್ಯವಹಾರಗಳ ಅಧ್ಯಕ್ಷ ಜೋಸೆಫ್ ಇಪೆನ್‌, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ವಿವಿಧ ನಿರ್ದೇಶಕರು, ನಿರ್ವಹಣಾ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಇದ್ದರು.

ನ್ಯೂಜೆರ್ಸಿಯ ಇಸೆಲಿನ್‌ನ 1348 ಒಕ್‌ ಟ್ರೀ ರಸ್ತೆಯಲ್ಲಿ ನೂತನ ಮಳಿಗೆ ತೆರೆಯಲಾಗಿದೆ. 2018ರಲ್ಲಿ ಯುಎಸ್‌ಎನ ಚಿಕಾಗೋ ನಗರದ 2652 ವೆಸ್ಟ್‌ ಡೆವೊನ್‌ ಅವೆನ್ಯೂ, ಇಲಿನ್ಯಿಸ್‌ನಲ್ಲಿ ಮೊದಲ ಮಳಿಗೆಯನ್ನು ತೆರೆಯಲಾಗಿತ್ತು. ಸದ್ಯ ಮಲಬಾರ್‌ ಗ್ರೂಪ್‌ ಭಾರತ, ಮಧ್ಯಪ್ರಾಚ್ಯ, ಆಗ್ನೇಯ ಏಷ್ಯಾ ಮತ್ತು ಯುಎಸ್‌ಎನಲ್ಲಿ ತನ್ನ ಔಟ್‌ಲೆಟ್‌ ನೆಟ್‌ವರ್ಕ್‌ ಹೊಂದಿದೆ. ಬಾಂಗ್ಲದೇಶ, ಶ್ರೀಲಂಕ, ಆಸ್ಟ್ರೇಲಿಯಾ, ಕೆನಡಾ, ಈಜಿಪ್ಟ್ ಮತ್ತು ಟರ್ಕಿ ಮೊದಲಾದ ಕಡೆಗಳಲ್ಲಿ ಮಳಿಗೆ ತೆರೆಯುವ ಯೋಜನೆಯೂ ಹೊಂದಿದೆ. ಸಂಸ್ಥೆಯ 2023ರ ಯೋಜನೆಯಡಿಯಲ್ಲಿ ಭಾರತ ಮತ್ತು ವಿದೇಶದಲ್ಲಿ ಮುಂದಿನ 6 ತಿಂಗಳಲ್ಲಿ 21 ಮಳಿಗೆ ತೆರೆಯಲುವ ಗುರಿ ಹೊಂದಿದೆ.

ಹೊಸ ಮಳಿಗೆಯಲ್ಲಿ ಉದ್ಘಾಟನೆಯ ನಿಮಿತ್ತ ಚಿನ್ನಾಭರಣ ಖರೀದಿಸುವವರಿಗೆ ವಿಶೇಷ ಆಫ‌ರ್‌ ಕೂಡ ಇರಲಿದೆ. ಹೊಸ ಮಳಿಗೆಯಲ್ಲಿ ಅತ್ಯಾಧುನಿಕ ವಿನ್ಯಾಸ ಮತ್ತು ಸಾಂಪ್ರದಾಯಿಕ ವಿನ್ಯಾಸದ ಜತೆಗೆ ಸಮಕಾಲೀನ ವಿನ್ಯಾಸದ ಚಿನ್ನಾಭರಣಗಳು ಲಭ್ಯವಿದೆ. ಗ್ರಾಕರು ತಮ್ಮ ಇಷ್ಟದ ವಿನ್ಯಾಸ ಮತ್ತು ಸೌಂದರ್ಯಕ್ಕೆ ಹೊಂದುವ ಚಿನ್ನಾಭರಣ ಕೊಳ್ಳುವ ಅವಕಾಶ ಇಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.