![ಮುಡಾ ಅಕ್ರಮದಲ್ಲಿ ಗೋಲ್ಮಾಲ್ ಸಿಎಂ: ಆರ್. ಅಶೋಕ್ ಆರೋಪ](https://www.udayavani.com/wp-content/uploads/2024/07/ashok-R-415x249.jpg)
Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ
ರಾಜ್ಯ ಸರಕಾರದ ವಿರುದ್ಧ ಆಕ್ರೋಶ
Team Udayavani, Jun 24, 2024, 1:36 AM IST
![HDK (3)](https://www.udayavani.com/wp-content/uploads/2024/06/HDK-3-1-620x413.jpg)
ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆ ಯೋಜನೆಗೆ ತಾನು ಸಹಿ ಹಾಕಿದ್ದು ಎಂಬ ಕಾರಣಕ್ಕೆ ರಾಜ್ಯ ಸರಕಾರ ಅದಕ್ಕೆ ಅಡ್ಡಗಾಲು ಹಾಕಿದೆ ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ರವಿವಾರ ಮಾತನಾಡಿದ ಅವರು, ಗಣಿಗಾರಿಕೆಗೆ ಅವಕಾಶ ಕೊಟ್ಟ ದ್ದಕ್ಕೂ ನನಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಸಹಿ ಹಾಕಿರುವುದು ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪೆನಿ ಹಾಗೂ ಅದರ ಚಟುವಟಿಕೆ ಮುಂದು ವರಿಸಲು. ಕಬ್ಬಿಣದ ಅದಿರು ಎತ್ತಲು ಅವಕಾಶ ಕೊಟ್ಟದ್ದಕ್ಕೂ ನನಗೂ ಸಂಬಂಧವಿಲ್ಲ ಎಂದರು.
ಸುಮಾರು 15 ವರ್ಷಗಳಿಂದ ಸಂಸ್ಥೆ 124 ಕೋಟಿ ರೂ. ನಷ್ಟದಲ್ಲಿದೆ. ಕೆಲಸ ಪ್ರಾರಂಭಿಸಲು 1,738 ಕೋಟಿ ರೂ. ಅಗತ್ಯ ಇದೆ. ಅದನ್ನು ಕ್ರೋಡೀಕರಿಸಲು 2 ಬ್ಯಾಂಕ್ಗಳಲ್ಲಿ ಸಾಲ ಪಡೆಯುತ್ತಿದ್ದಾರೆ. ಇದಕ್ಕೆ ಆರ್ಥಿಕ ಇಲಾಖೆಯ ಒಪ್ಪಿಗೆ ಬೇಕು. ಅದಕ್ಕೆ ನಾನು ಆ ಕಡತ ಕಳುಹಿಸಿದ್ದೇನೆ. ಹೊಸ ಗಣಿಗಾರಿಕೆ ಮಾಡುವ ತೀರ್ಮಾನ ನನ್ನಿಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
![ಮುಡಾ ಅಕ್ರಮದಲ್ಲಿ ಗೋಲ್ಮಾಲ್ ಸಿಎಂ: ಆರ್. ಅಶೋಕ್ ಆರೋಪ](https://www.udayavani.com/wp-content/uploads/2024/07/ashok-R-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಮುಡಾ ಅಕ್ರಮದಲ್ಲಿ ಗೋಲ್ಮಾಲ್ ಸಿಎಂ: ಆರ್. ಅಶೋಕ್ ಆರೋಪ](https://www.udayavani.com/wp-content/uploads/2024/07/ashok-R-150x90.jpg)
Muda ಅಕ್ರಮದಲ್ಲಿ ಗೋಲ್ಮಾಲ್ ಸಿಎಂ: ಆರ್. ಅಶೋಕ್ ಆರೋಪ
![Parameshwar](https://www.udayavani.com/wp-content/uploads/2024/07/Parameshwar-150x90.jpg)
Congress Party; ನೋಟಿಸ್ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್
![Sunil-kumar](https://www.udayavani.com/wp-content/uploads/2024/07/Sunil-kumar-150x90.jpg)
CM Siddaramaiah; ಅನುದಾನ ಹಿಂಪಡೆದಂತೆ ಸೈಟ್ ವಾಪಸ್ ಕೊಡಿ: ಸುನಿಲ್ ವ್ಯಂಗ್ಯ
![Shivaraj-Thangadagi](https://www.udayavani.com/wp-content/uploads/2024/07/Shivaraj-Thangadagi-150x90.jpg)
Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.