![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 8, 2021, 11:26 AM IST
ಬೆಂಗಳೂರು: ಖಾತೆ ಹಂಚಿಕೆ ಬಳಿಕ ಬಹಿರಂಗವಾಗಿಯೇ ಅಸಮಾಧಾನ ಹಂಚಿಕೊಂಡಿದ್ದ ಸಚಿವ ಆನಂದ್ ಸಿಂಗ್, ಇಂದು ಕುಟುಂಬ ಸಮೇತರಾಗಿ ಸಿಎಂ ನಿವಾಸಕ್ಕೆ ಆಗಮಿಸಿದರು.
ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ ಆನಂದ್ ಸಿಂಗ್ ಮಾತುಕತೆ ನಡೆಸಿದರು. ಆದರೆ ವರಿಷ್ಠರ ಸಲಹೆ-ಸೂಚನೆ ಪ್ರಕಾರ ಖಾತೆ ಹಂಚಿಕೆಯಾಗಿವೆ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ. ನಂತರ ಸಿಎಂ ನಿವಾಸದಿಂದ ಹೊರ ಬಂದ ಆನಂದ್ ಸಿಂಗ್ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸದೇ ಹೊರಟು ಹೋದರು.
ಇದನ್ನೂ ಓದಿ:ಸರ್ಕಾರಿ ಕಾರ್ಯಕ್ರಮ ನಿರೂಪಕರು, ಗಾಯಕರ ಬದಲಾವಣೆಗೆ ಒತ್ತಾಯಿಸಿ ಸಿಎಂ ಮನೆ ಮುಂದೆ ಪ್ರತಿಭಟನೆ
ಖಾತೆ ಹಂಚಿಕೆ ಬಳಿಕ ಸಚಿವ ಆನಂದ್ ಸಿಂಗ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ನಾನು ಕೇಳಿದ ಸಚಿವ ಸ್ಥಾನ ಸಿಗದಿದ್ದರೆ ಶಾಸಕನಾಗಿಯೇ ಉಳಿಯುತ್ತೇನೆ ಎಂದು ಶನಿವಾರ ಹೇಳಿದ್ದರು.
ಆನಂದ್ ಸಿಂಗ್ ಭೇಟಿಯ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಆನಂದ್ ಸಿಂಗ್ ತಮ್ಮ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಅವರನ್ನು ನಾನೇ ಕರೆದು ಮಾತನಾಡಿದ್ದೇನೆ. ಅವರ ಭಾವನೆ ಗೌರವಿಸುವುದಾಗಿ ತಿಳಿಸಿದ್ದೇನೆ’ ಎಂದಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.