![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-415x286.jpg)
ಅಬಕಾರಿ ನೀತಿ ಹಗರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ಖಚಿತ; ಪ್ರಹ್ಲಾದ್ ಜೋಶಿ
Team Udayavani, Aug 30, 2022, 1:29 PM IST
![ಅಬಕಾರಿ ನೀತಿ ಹಗರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ಖಚಿತ; ಪ್ರಹ್ಲಾದ್ ಜೋಶಿ](https://www.udayavani.com/wp-content/uploads/2022/08/tdy-8-44-620x372.jpg)
ಹುಬ್ಬಳ್ಳಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶಿಕ್ಷೆಗೊಳಗಾಗಿ ಜೈಲು ಸೇರುವುದು ಖಚಿತವೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿ ಅವರ ವಿರುದ್ದ ಬಲವಾದ ಸಾಕ್ಷಿಗಳಿವೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಭ್ರಷ್ಟಾಚಾರ ಮಾಡಿರುವ ಅವರು ನಿರ್ಲಜ್ಜರು. ಈಗಾಗಲೇ ಅವರ ಸರಕಾರದ ಸಚಿವರೊಬ್ಬರು ಜೈಲು ಸೇರಿದ್ದಾರೆ. ಹೈಕೋರ್ಟ್ ನಲ್ಲೂ ಅವರಿಗೆ ಇದುವರೆಗೂ ಅವರಿಗೆ ಜಾಮೀನು ಸಿಕ್ಕಿಲ್ಲ. ಇನ್ನೂ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ನಾಚಿಗೇಡಿತನದ ಪರಮಾವಧಿ ಇದು. ಶಿಕ್ಷೆಗೊಳಗಾಗುವ ಭಯದಿಂದಾಗಿ ಇಡೀ ಪ್ರಕರಣ ಬೇರೆಡೆ ತಿರುಗಿಸಲು ಬಿಜೆಪಿ ವಿರುದ್ಧ ಸುಳ್ಳು ಆರೋಪ, ಹೊಸ ನಾಟಕ ಶುರು ಮಾಡಿದ್ದಾರೆ. ನಾವು ಸರಕಾರ ರಚಿಸಬೇಕಾದರೆ ಎಎಪಿಯ 32 ಶಾಸಕರು ಬೇಕಾಗುತ್ತದೆ. ಅದು ಸಾಧ್ಯವಿಲ್ಲ. ಅವರು ಬಾರದ ಹೊರತು ನಾವು ಸರಕಾರ ರಚನೆಗೆ ಕೈಹಾಕಲ್ಲ. ಕೇಜ್ರಿವಾಲ್ ಬೋಗಸ್ ವ್ಯಕ್ತಿ. ದೊಡ್ಡ ನಾಟಕೀಯ ವ್ಯಕ್ತಿ ಎಂದರು.
ಇದನ್ನೂ ಓದಿ: ಹೆಸರಿನಲ್ಲಿ ʼರಾಮʼ…! ಉಂಡ ಮನೆಗೆ ಪಂಗನಾಮ…! : ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ
ನಗರದಲ್ಲಿ ಪ್ರತ್ಯೇಕವಾಗಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಬದಲು ನವ ನಗರದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಗೆ ಸರಕಾರ ನೆರವು ನೀಡಲಿದೆ. ಜಿಲ್ಲೆಯಲ್ಲಿ ಶೀಘ್ರವೇ ಜಯದೇವ ಹೃದ್ರೋಗ ಆಸ್ಪತ್ರೆ ಕಾರ್ಯಾರಂಭವಾಗಲಿದೆ ಎಂದರು.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದ 90ರಷ್ಟು ವಂಚನೆ ನಡೆದಿದೆ ವಿನಃ ನಮ್ಮ ಸರಕಾರದಲ್ಲಿ ಅಲ್ಲ ಎಂದರು.
ಟಾಪ್ ನ್ಯೂಸ್
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-415x286.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-edd](https://www.udayavani.com/wp-content/uploads/2024/12/1-edd-150x99.jpg)
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
![Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್](https://www.udayavani.com/wp-content/uploads/2024/12/2-31-150x90.jpg)
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
![GV-](https://www.udayavani.com/wp-content/uploads/2024/12/GV--150x90.jpg)
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
![BYV-yathnal](https://www.udayavani.com/wp-content/uploads/2024/12/BYV-yathnal-150x90.jpg)
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
![CM–Suvarna-Soudha](https://www.udayavani.com/wp-content/uploads/2024/12/CM-Suvarna-Soudha-150x90.jpg)
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
![19-thirthahalli](https://www.udayavani.com/wp-content/uploads/2024/12/19-thirthahalli-150x90.jpg)
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
![18-aranthodu](https://www.udayavani.com/wp-content/uploads/2024/12/18-aranthodu-150x90.jpg)
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್](https://www.udayavani.com/wp-content/uploads/2024/12/13-13-150x90.jpg)
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
![ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ](https://www.udayavani.com/wp-content/uploads/2024/12/High-150x68.jpg)
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.