![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 26, 2022, 6:45 AM IST
ಬೆಂಗಳೂರು: ಐಷಾ ರಾಮಿ ಕಾರುಗಳ ಜೀವಿತಾವಧಿ ತೆರಿಗೆ ವಂಚನೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2015ರ ಏ.1ರಿಂದ 2021ರ ನ.30ರ ಅವಧಿಯಲ್ಲಿ ನೋಂದಾಯಿಸಲಾದ 20 ಲಕ್ಷಕ್ಕೂ ಅಧಿಕ ಮೌಲ್ಯದ ವಾಹನಗಳ ಪೈಕಿ 124 ವಾಹನಗಳು ಜೀವಿತಾವಧಿ ತೆರಿಗೆ ಕಟ್ಟಿಲ್ಲ ಎಂಬ ವಿಚಾರ ಪತ್ತೆಯಾಗಿದೆ.
ಇದನ್ನೂ ಓದಿ:ಯಾವ ಸ್ವಾಮೀಜಿಗಳ ಬಗ್ಗೆಯೂ ನಾನು ಅಗೌರವದಿಂದ ಮಾತನಾಡಿಲ್ಲ : ಸಿದ್ದು
ಈ ಪೈಕಿ 13 ವಾಹನಗಳನ್ನು ಜಪ್ತಿ ಮಾಡಿ 1.64 ಲಕ್ಷ ರೂ. ತೆರಿಗೆ ವಸೂಲು ಮಾಡಲಾಗಿದೆ. ತೆರಿಗೆ ಪಾವತಿಸದೆ ನೋಂದಣಿಯಾದ ವಾಹನಗಳ ಕಡತಗಳು ನಾಪತ್ತೆ ಯಾಗಿರುವುದಾಗಿ ಸಹಾಯಕ ಪ್ರಾದೇಶಿಕ ಅಧಿಕಾರಿಗಳ ನೇತೃತ್ವದ ತನಿಖಾ ತಂಡ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸಿಐಡಿಗೆ ವಹಿಸಲಾಗುವುದು ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.