![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 7, 2022, 10:11 PM IST
ಬೆಂಗಳೂರು: ನನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ.ಹಿಂದೂ, ಹಿಂದುತ್ವ ಹಾಗೂ ಹಿಂದೂ ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದ್ದು, ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ.
”ಸತೀಶ್ ಜಾರಕಿಹೊಳಿಗೆ ಹಿಂದೂ ಶಬ್ದ ಅಶ್ಲೀಲ.ಸಿದ್ದರಾಮಯ್ಯ ಅವರಿಗೆ ಕೇಸರಿ-ತಿಲಕ ಕಂಡರೆ ಭಯ. ಡಿ.ಕೆ.ಶಿವಕುಮಾರ್ ಗೆ ಮುಸ್ಲಿಮರು ಸೋದರರು. ಎಂ.ಬಿ.ಪಾಟೀಲರಿಗೆ ಹಿಂದೂ ಧರ್ಮದ ಅಖಂಡತೆ ಒಡೆಯುವ ಯೋಚನೆ. ಇವೆಲ್ಲವೂ ಕಾಂಗ್ರೆಸ್ ಒಳಮನಸಿನಲ್ಲಿರುವ ಹಿಂದೂ ವಿರೋಧಿ ಭಾವಗಳು” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಸತೀಶ್ ಜಾರಕಿಹೊಳಿ ‘ಹಿಂದೂ’ ವಿವಾದ : ಖಂಡಿಸಿದ ಸುರ್ಜೇವಾಲಾ
ಹಿಂದುತ್ವ ಎಂಬ ಜೀವನ ಪದ್ಧತಿಯನ್ನೇ ಟೀಕಿಸಿದ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ಇಡಿ ರಾಷ್ಟ್ರದ ಕ್ಷಮೆ ಯಾಚಿಸಬೇಕು. ಇದು ವೈಯಕ್ತಿಕ ಅಭಿಪ್ರಾಯ ಎಂದು ಕೈ ತೊಳೆದುಕೊಳ್ಳುವ ನಾಟಕ ಬೇಡ. ಮಾನ್ಯ ಸುರ್ಜೇವಾಲಾ ಅವರೇ, ಭಾರತೀಯತೆಗೆ ಅಪಮಾನ ಮಾಡುವ ನಿಮ್ಮ ನಾಟಕಕ್ಕೆ ಕ್ಷಮೆ ಇಲ್ಲ ಎಂದಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.