ಶಾಸಕ ರಾಜುಗೌಡಗೆ ಮಾತೃ ವಿಯೋಗ
Team Udayavani, Jan 14, 2020, 3:04 AM IST
ನಾರಾಯಣಪುರ: ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುರಪುರ ಕ್ಷೇತ್ರದ ಶಾಸಕ ನರಸಿಂಹನಾಯಕ (ರಾಜುಗೌಡ) ಅವರ ತಾಯಿ ತಿಮ್ಮಮ್ಮ ಶಂಭನ ಗೌಡ (64) ಸೋಮವಾರ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತಿ, ನಿವೃತ್ತ ಅಬಕಾರಿ ಡಿವೈಎಸ್ಪಿ ಶಂಭನಗೌಡ ಪಾಟೀಲ, ಪುತ್ರರಾದ ಸುರಪುರ ಶಾಸಕ ರಾಜುಗೌಡ, ಆರ್ಟಿಜೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಣಮಂತನಾಯಕ (ಬಬಲುಗೌಡ) ಹಾಗೂ ಪುತ್ರಿ ಚೈತ್ರಾ ಸೇರಿ ಬಂಧುಗಳನ್ನು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ 12:30ಕ್ಕೆ ಸ್ವಗ್ರಾಮ ಕೊಡೇಕಲ್ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಿಮ್ಮಮ್ಮ ಶಂಭನಗೌಡ ನಿಧನಕ್ಕೆ ಹುಣಸಿಹೊಳೆ ಕಣ್ವಮಠ ಶ್ರೀ ವಿದ್ಯಾಕಣ್ವ ವಿರಾಜತೀರ್ಥರು, ಸ್ಥಳೀಯ ಮಹಲಿನಮಠದ ಪೀಠಾಧಿ ಪತಿ ವೃಷಬೇಂದ್ರ ಅಪ್ಪ, ವಿರಕ್ತಮಠದ ಶಿವಕುಮಾರ ಸ್ವಾಮೀಜಿ, ದೇವಪುರ ಶ್ರೀ, ಕಕ್ಕೇರಾ ಶ್ರೀ, ಗುಳಬಾಳ ಶ್ರೀ, ಶಿವಶರಣೆಯರಾದ ಸಾತಮ್ಮ ತಾಯಿ ಸೇರಿದಂತೆ ಮಠಾಧೀಶರು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.