MLC; ನೈಋತ್ಯ ಪದವೀಧರರ ಕ್ಷೇತ್ರ; ಮುನ್ನಡೆ ಕಾಯ್ದುಕೊಂಡ ಬಿಜೆಪಿಯ ಡಾ. ಸರ್ಜಿ
ಭಾರೀ ಕುತೂಹಲ ಮೂಡಿಸಿರುವ ಕ್ಷೇತ್ರ.. ಬಿಗಿ ಭದ್ರತೆ
Team Udayavani, Jun 6, 2024, 7:45 PM IST
ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿರುವ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಗುರುವಾರ ನಡೆಯುತ್ತಿದ್ದು 28 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ 9216 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
14,056 ಮತಗಳನ್ನು ಸರ್ಜಿ ಅವರು ಪಡೆದಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ರಘುಪತಿ ಭಟ್ 4540 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 4870 ಮತಗಳನ್ನು ಪಡೆದಿದ್ದಾರೆ.
ತಡ ರಾತ್ರಿವರೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ ಎಣಿಕೆ ಕೇಂದ್ರದ ಹೊರಗೆ ಪಕ್ಷಗಳ ಕಾರ್ಯಕರ್ತರು, ಅಭಿಮಾನಿಗಳು ಕಾದು ನಿಂತಿದ್ದಾರೆ.
ಮತ ಎಣಿಕೆ ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಲಾಗಿದ್ದು ಎಸಿಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.