![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 12, 2019, 3:00 AM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಬೆಂಗಳೂರಿನ ಶ್ರೀವತ್ಸ ವೈ.ಬಿ.ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಪ್ರಶಾಂತ ಜಾಧವ ಶನಿವಾರ ದೂರು ದಾಖಲಿಸಿದ್ದಾರೆ.
ಶ್ರೀವತ್ಸ ವೈ.ಬಿ.ಅವರು ಟ್ವಿಟರ್ನಲ್ಲಿ ಉದ್ದೇಶ ಪೂರ್ವಕವಾಗಿ ಪ್ರಧಾನಿ ಮೋದಿ ಅವರ ಘನತೆಗೆ ಕುಂದುಂಟು ಮಾಡುವ ಸಂದೇಶ ಹಂಚಿಕೊಂಡಿದ್ದಾರೆ. ಮೋದಿ ಸುಳ್ಳಿಲ್ಲದೆ ಒಂದು ವಾಕ್ಯವನ್ನೂ ಮಾತನಾಡುವುದಿಲ್ಲ.
ಮೇ 23ರಂದು ಈ ಸುಳ್ಳುಗಾರನನ್ನು ಜನರು ಮನೆಗೆ ಕಳಿಸಲಿದ್ದಾರೆ ಎಂದು ಬರೆದಿದ್ದಲ್ಲದೆ, ಮೋದಿ ಅವರ ಭಾವಚಿತ್ರವನ್ನು ಹಿಟ್ಲರ್ ರೀತಿ ಚಿತ್ರಿಸಿ, “ಹಿಟ್ಲರ್ ಕಾ ಬೇಟಾ ಝೂಟ್ಲರ್’ ಎಂದು ಚಿತ್ರಕ್ಕೆ ಶೀರ್ಷಿಕೆ ಬರೆದಿದ್ದಾರೆ. ಶ್ರೀವತ್ಸ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.