Munirathna Case: ಮೂವರಿಗೆ ನಿರೀಕ್ಷಣ ಜಾಮೀನು
Team Udayavani, Oct 15, 2024, 12:37 AM IST
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
4ನೇ ಆರೋಪಿಯಾಗಿರುವ ಕಿರಣ್ ಕುಮಾರ್, ಆತನ ಸ್ನೇಹಿತರಾದ ಎ5 ಲೋಹಿತ್ ಕುಮಾರ್, ಎ6 ಮಂಜುನಾಥ್ಗೆ ಜಾಮೀನು ಮಂಜೂರಾಗಿದೆ. ತನಿಖೆಗೆ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
ಆರೋಪಿ ಕಿರಣ್ ಕುಮಾರ್ ತನ್ನನ್ನು ಮುನಿರತ್ನ ಸಂಬಂಧಿ ಎಂದು ಸಂತ್ರಸೆಗೆ ಪರಿಚಯಿ ಸಿ ಕೊಂಡಿದ್ದಾನೆ. ಬಳಿಕ ಸ್ನೇಹಿತರಾದ ಲೋಹಿತ್ ಕುಮಾರ್, ಮಂಜುನಾಥ್ ಜತೆ ತಂಡ ಕಟ್ಟಿಕೊಂಡು ಕೆಲವು ನಾಯಕರ ಹನಿಟ್ರ್ಯಾಪ್ ಮಾಡುವ ಉದ್ದೇಶದಿಂದ ರೆಸಾರ್ಟ್ವೊಂದಕ್ಕೆ ಹೋಗಿ, ನಿರ್ದಿಷ್ಟ ಕೊಠಡಿಯಲ್ಲಿ ರಹಸ್ಯ ಕೆಮರಾ ಇರಿಸಿದ್ದರು. ಜತೆಗೆ ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದ ಮಹಿಳೆಯರ ಅಶ್ಲೀಲ ವೀಡಿಯೋ ಚಿತ್ರೀಕರಿಸಿಕೊಂಡಿದ್ದರು. ಮೂವರ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ಗೆ ಸಹಕಾರ ನೀಡಿದ ಆರೋಪದಡಿ ಸಂತ್ರಸ್ತೆ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ
High Court: ಎಚ್ಡಿಕೆ ವಿರುದ್ಧದ ಎಫ್ಐಆರ್ ವಿಚಾರಣೆ ಅ. 21ಕ್ಕೆ ಮುಂದೂಡಿಕೆ
KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ
Priyank Kharge: ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ
CT Ravi: ಮೊಕದ್ದಮೆ ವಾಪಸ್ಗೆ ಅರ್ಜಿ ಸಲ್ಲಿಸಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.