![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 27, 2022, 8:26 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಯಾರು ಕರೆದಿದ್ದಾರೆ ಎಂಬುದರ ಬಗ್ಗೆ ಬಹಿರಂಗಪಡಿಸಲಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ಸವಾಲು ಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊದಲು ಯಾರು ಆವರನ್ನು ಕರೆದಿದ್ದಾರೆ ಎಂಬುದರ ಬಗ್ಗೆ ಹೇಳಿದರೆ. ನಂತರ ಮುಂದಿನ ಚರ್ಚೆ ಮಾಡೋಣ ಎಂದು ಹೇಳಿದರು.
ಈಗಾಗಲೇ ಬಿಜೆಪಿ ಪಕ್ಷ ಶಕ್ತಿಯುತವಾಗಿದೆ. ನಾಯಕರ ಯಾವುದೇ ಕೊರತೆಯಿಲ್ಲ ಎಂದ ಅವರು, ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ ಬಿಡುವಂತೆ ಕೆಲವರು ಮಾಡಲಿದ್ದಾರೆ ಎಂದು ತಿಳಿಸಿದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.