![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 29, 2022, 10:58 PM IST
ಬೆಂಗಳೂರು: ಮುರುಘಾ ಮಠದ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಹೊರ ರಾಜ್ಯದಿಂದ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಸಿರೋಯಾ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಹಳ ಪ್ರಭಾವಿ ಸ್ವಾಮಿಗಳ ಮೇಲೆ ದೂರು ದಾಖಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಇದೊಂದು ಅತ್ಯಂತ ದುಃಖಕರ ಬೆಳವಣಿಗೆ. ಪ್ರತಿ ಸಲ ಇಂತಹ ಪ್ರಕರಣಗಳು ಆದಾಗ, ಜನರ ಮನಸ್ಸು ಕಲುಷಿತ ಆಗುತ್ತದೆ.
ಜವಾಬ್ದಾರಿಯಿರುವ ಸ್ಥಾನದಲ್ಲಿ ಈ ಪ್ರಕರಣ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಕೈವಾಡ ಇಲ್ಲವೆಂದು ಸಾಬೀತುಪಡಿಸಬೇಕು. ಬಾಲಕಿಯರಿಗೆ ನ್ಯಾಯ ಸಿಗಬೇಕು ಅಂದರೆ, ಬೇರೆಡೆಗೆ ಪ್ರಕರಣ ವರ್ಗಾವಣೆ ಆಗಬೇಕು. ಇನ್ನೂ ಏನಾದರೂ ಗೊಂದಲವಿದ್ದಲ್ಲಿ ಇಂತಹ ಪ್ರಕರಣಗಳು ಹೊರ ರಾಜ್ಯದಿಂದ ತನಿಖೆಯಾಗುವುದು ಸೂಕ್ತ ಎಂದು ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.