Mysuru Dasara; ಗಜಪಡೆ ತೂಕ ಪರೀಕ್ಷೆ: ಅಭಿಮನ್ಯುವೇ ‘ಕ್ಯಾಪ್ಟನ್‌’

ಎಲ್ಲ 14 ಆನೆಗಳ ತೂಕ ಪರೀಕ್ಷೆ ಭೀಮನಿಗೆ 2ನೇ ಸ್ಥಾನ

Team Udayavani, Oct 8, 2024, 6:50 AM IST

1-aaaaaa

ಮೈಸೂರು: ದಸರಾ ಗಜಪಡೆಯ ಎಲ್ಲ 14 ಆನೆಗಳಿಗೆ ಸೋಮವಾರ 2ನೇ ಹಂತದ ತೂಕ ಪರೀಕ್ಷೆ ನಡೆಯಿತು. ಕ್ಯಾಪ್ಟನ್‌ ಅಭಿಮನ್ಯು ಅತಿ ಹೆಚ್ಚು ತೂಕ ತೂಗಿದರೆ, ಭೀಮ ಕಳೆದ ಬಾರಿಗಿಂತ ಬರೋಬ್ಬರಿ 435 ಕೆ.ಜಿ. ತೂಕ ಹೆಚ್ಚಿಸಿಕೊಳ್ಳುವ ಮೂಲಕ 2ನೇ ಸ್ಥಾನದಲ್ಲಿದ್ದಾನೆ.

ಎಂದಿನಂತೆ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯುವೇ ಹೆಚ್ಚು ಬಲಶಾಲಿಯಾಗಿದ್ದಾನೆ. ಆ. 21ರ ತೂಕ ಪರೀಕ್ಷೆಯಲ್ಲಿ 5,560 ಕೆ.ಜಿ., ಎರಡನೇ ಪರೀಕ್ಷೆಯಲ್ಲಿ 5,820 ಕೆ.ಜಿ. ತೂಕ ತೂಗಿದ್ದು 260 ಕೆ.ಜಿ. ಹೆಚ್ಚಿಸಿಕೊಂಡಿದ್ದಾನೆ. ಇನ್ನು ಕಿರಿಯ ಆನೆಗಳಲ್ಲಿ ಒಂದಾದ ಮತ್ತಿ ಗೋಡು ಶಿಬಿರದ ಭೀಮ ಒಂದೂವರೆ ತಿಂಗಳಲ್ಲಿ ಬರೋಬ್ಬರಿ 435 ಕೆ.ಜಿ. ತೂಕ ಹೆಚ್ಚಿಸಿ ಕೊಂಡಿದ್ದಾನೆ. ಮೊದಲ ತೂಕ ಪರೀಕ್ಷೆಯಲ್ಲಿ 4,945 ಕೆ.ಜಿ. ಇದ್ದ ಭೀಮ, ಎರಡನೇ ಪರೀಕ್ಷೆಯಲ್ಲಿ 5,380 ಕೆ.ಜಿ. ತೂಗಿದ್ದಾನೆ.

ಉಳಿದಂತೆ ಮೊದಲ ಬಾರಿ ದಸರಾದಲ್ಲಿ ಭಾಗವಹಿಸುತ್ತಿರುವ ಏಕಲವ್ಯನ ತೂಕ 4,730ರಿಂದ 5,095 ಕೆ.ಜಿ.ಗೆ ಏರಿದೆ. ಪ್ರಶಾಂತ್‌ 4,875ರಿಂದ 5,240ಕ್ಕೆ, ಸುಗ್ರೀವ 5,190ರಿಂದ 5,545ಕ್ಕೆ, ಲಕ್ಷ್ಮೀ 2,625ರಿಂದ 2480 ಕೆ.ಜಿ.ಗೆ ಹೆಚ್ಚಳವಾಗಿದೆ. ಗಜಪಡೆಯ ಹಿರಿಯ ಸದಸ್ಯೆ ವರಲಕ್ಷ್ಮೀ ಒಂದೂವರೆ ತಿಂಗಳಲ್ಲಿ ಕೇವಲ 60 ಕೆ.ಜಿ. ಮಾತ್ರ ಹೆಚ್ಚಾಗಿದೆ.

ಟಾಪ್‌ 5 ಆನೆಗಳ ತೂಕ (ಕೆ.ಜಿ.ಯಲ್ಲಿ)
ಆನೆ   ಅ. 07ರಂದು   ಆ. 24ರಂದು   ಹೆಚ್ಚಿದ ತೂಕ
ಅಭಿಮನ್ಯು   5,820   5,560   260
ಸುಗ್ರೀವ   5,545   5,190   355
ಭೀಮ   5,380   4,945   435
ಗೋಪಿ   5,280   4,970    310
ಧನಂಜಯ   5,255   5,155   100

40.84 ಲೀ ಹಾಲು ಹಿಂಡಿದ ಹಸು!
ಮೈಸೂರು: ದಸರಾ ಉತ್ಸವ ಅಂಗವಾಗಿ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನಗರದ ಜೆ.ಕೆ. ಮೈದಾನದಲ್ಲಿ ಆಯೋಜಸಿದ್ದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್‌ ತಾಲೂಕಿನ ಕಗ್ಗಲಿಪುರದ ರಾಮಚಂದ್ರರೆಡ್ಡಿ ಅವರ ಹಸು ಬರೋಬ್ಬರಿ 40.84 ಲೀಟರ್‌ ಹಾಲು ಹಿಂಡಿ ಪ್ರಥಮ ಸ್ಥಾನ ಪಡೆದುಕೊಂಡಿತು. ವಿವಿಧ ಭಾಗಗಳಿಂದ 8 ಹಸುಗಳು ಭಾಗವಹಿಸಿದ್ದು, ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಹಿಂಡಿದ ಒಟ್ಟು ಹಾಲಿನ ಪ್ರಮಾಣದಲ್ಲಿ ಹೆಚ್ಚು ಹಾಲು ನೀಡಿದ ಹಸುವಿಗೆ ಬಹುಮಾನ ನೀಡಲಾಯಿತು.

ಟಾಪ್ ನ್ಯೂಸ್

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-tirr

Tirupati; ಹೆಚ್ಚುವರಿ 250 ಟನ್‌ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.