Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!


Team Udayavani, Oct 15, 2024, 6:55 AM IST

1-dasasasa

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನೆಲೆಯಲ್ಲಿ ಈ ಬಾರಿ 16 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡಿದ್ದು ಐತಿಹಾಸಿಕ ದಾಖಲೆಯಾಗಿದೆ. ಈ ಮೂಲಕ 500 ಕೋಟಿ ರೂ.ಗೂ ಅಧಿಕ ಆರ್ಥಿಕ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದೆ.

ಅ. 3ರಂದು ಚಾಮುಂಡಿಬೆಟ್ಟದಲ್ಲಿ ದೇವಿಯ ಅಗ್ರಪೂಜೆಯೊಂದಿಗೆ ಆರಂಭವಾಗಿ ಅ. 12ರಂದು ಅಭಿಮನ್ಯು ನೇತೃತ್ವದಲ್ಲಿ ನಡೆದ ಜಂಬೂ ಸವಾರಿ ಮೆರವಣಿಗೆಯವರೆಗೆ ರಾಜ್ಯದ ವಿವಿಧ ಮೂಲೆಗಳಿಂದಷ್ಟೇ ಅಲ್ಲದೆ ದೇಶ, ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸಿ ನವರಾತ್ರಿ ಉತ್ಸವವನ್ನು ವೀಕ್ಷಿಸಿದ್ದಾರೆ. ಇದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಚೈತನ್ಯ ತುಂಬಿದೆ.

ರಾಜ್ಯದವರೇ ಹೆಚ್ಚು
ಈ ಬಾರಿಯ ದಸರಾ ಉತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಶೇ. 80ರಷ್ಟು ಪ್ರವಾಸಿಗರು ಆಗಮಿಸಿದ್ದರೆ, ಹೊರ ರಾಜ್ಯ ಮತ್ತು ವಿದೇಶಗಳಿಂದ ಶೇ. 20ರಷ್ಟು ಪ್ರವಾಸಿಗರು ಭೇಟಿ ನೀಡಿದ್ದಾರೆ. ಅ. 3ರಿಂದ 8ರವರೆಗೆ ಅಂದಾಜು 6 ಲಕ್ಷ ಮಂದಿ ಮೈಸೂರಿಗೆ ಭೇಟಿ ನೀಡಿದ್ದರೆ, ಅ. 9ರಿಂದ 13ರ ವರೆಗೆ 10 ಲಕ್ಷ ಮಂದಿ ಆಗಮಿಸಿದ್ದಾರೆ. ಈ ಮೂಲಕ ದಸರಾ ಇತಿಹಾಸ
ದಲ್ಲೇ 16 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದು ವಿಶೇಷ.

500 ಕೋಟಿಗೂ ಅಧಿಕ ವಹಿವಾಟು
ಈ ಬಾರಿ ದಾಖಲೆ ಪ್ರಮಾಣದಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡಿರುವುದು ಸಾರಿಗೆ, ಹೊಟೇಲ್‌ ಉದ್ಯಮ, ಪ್ರವಾಸಿ ಕೇಂದ್ರ, ವ್ಯಾಪಾರ ಚಟುವಟಿಕೆಗೆ ಶುಕ್ರದೆಸೆ ತಂದಿದೆ. ಈ ಎಲ್ಲ ವಲಯಗಳಿಂದ ಅಂದಾಜು 500 ಕೋಟಿ ರೂ.ಗಳಿಗೂ ಮೀರಿದ ವಹಿವಾಟು ನಡೆದಿದೆ ಎನ್ನಲಾಗಿದೆ. ಹೊಟೇಲ್‌ ಉದ್ಯಮವೊಂದರಲ್ಲೇ 110 ಕೋಟಿ ರೂ. ವಹಿವಾಟು ನಡೆದಿದೆ

ಟಾಪ್ ನ್ಯೂಸ್

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

2

Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

siddaramaiah

Siddaramaiah; ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

BJP FLAG

BJP; ಬಂಟ್ವಾಳ, ಉಡುಪಿಯಲ್ಲಿ ಇಂದು ಜನಪ್ರತಿನಿಧಿಗಳ ಸಮಾವೇಶ: ವಿಜಯೇಂದ್ರ,  ಅಶೋಕ್‌ ಭಾಗಿ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.