![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 3, 2018, 12:45 PM IST
ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಮ್ಮ ಮೆಟ್ರೋ ಸಿಬಂದಿ ನಾಳೆ ಸೋಮವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಮೆಟ್ರೋದ 900 ಮಂದಿ ಸಿಬಂದಿಗಳು ಕೆಲಸ ಬಹಿಷ್ಕರಿಸಿ ಹೋರಾಟಕ್ಕೆ ಮುಂದಾಗಿದ್ದು , ಬಿಎಂ ಆರ್ಸಿಎಲ್ ಅಧಿಕಾರಿಗಳು ಪ್ರತಿಭಟನೆ ಹತ್ತಿಕ್ಕಲು ಎಸ್ಮಾ ಜಾರಿ ಮಾಡಲು ಮುಂದಾಗಿದ್ದಾರೆ.
ಎಸ್ಮಾ ಜಾರಿ ಕುರಿತು ಪ್ರತಿಭಟನೆಗೆ ಮುಂದಾಗಿರುವ ಸಿಬಂದಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು ನಾಳೆ ಮಧ್ಯಾಹ್ನದೊಳಗೆ ತೀರ್ಪು ಬರಲಿದ್ದು, ತೀರ್ಪಿನ ಬಳಿಕ ಸಿಬಂದಿಗಳು ಹೋರಾಟಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಬೇಡಿಕೆ ಈಡೇರುವ ವರೆಗೆ ಅನಿರ್ಧಿಷ್ಠಾವಧಿ ಹೋರಾಟ ನಡೆಸುವುದಾಗಿ ಸಿಬಂದಿಗಳು ಹೇಳಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.