Narendra Modi ಪ್ರಮಾಣವಚನ: ಸಿಎಂ ಸಿದ್ದರಾಮಯ್ಯ ಅಭಿನಂದನೆ

ಜತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ...

Team Udayavani, Jun 9, 2024, 11:33 PM IST

siddaramaiah

ಬೆಂಗಳೂರು: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ‘3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ.ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ.” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ಅವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.