Karnataka ನಾಲ್ವರು ಶಿಕ್ಷಕರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಂಗಳೂರಿನ ಇಬ್ಬರು, ಹುಣಸೂರು, ದೊಡ್ಡ ಬಳ್ಳಾಪುರದ ಒಬ್ಬರಿಗೆ ಗೌರವ

Team Udayavani, Aug 28, 2024, 6:45 AM IST

ರಾಜ್ಯದ ನಾಲ್ವರು ಶಿಕ್ಷಕರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯವು ಕೊಡಮಾಡುವ ರಾಷ್ಟ್ರೀಯ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದಾರೆ.

ಹುಣಸೂರಿನ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ಎಚ್‌.ಎನ್‌. ಗಿರೀಶ್‌ ಮತ್ತು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢ ಶಾಲೆಯ ಶಿಕ್ಷ ನಾರಾಯಣಸ್ವಾಮಿ ಆರ್‌., ಬೆಂಗಳೂರಿನ ಸಂಜಯನಗರದ ಡ್ಯಾಫೊಡಿಲ್ಸ್‌ ಕೇಂದ್ರೀಯ ಪಠ್ಯಕ್ರಮ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ನರಸಿಂಹಮೂರ್ತಿ ಎಚ್‌.ಕೆ., ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದ ಶಿಕ್ಷಕ ಅಶೋಕ್‌ ಸೇನ್‌ಗುಪ್ತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆ. 5ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಈ ಪ್ರಶಸ್ತಿಯು 50 ಸಾವಿರ ರೂ. ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಯಾರಿಗೆಲ್ಲ ಪ್ರಶಸ್ತಿ?
-ಎಚ್‌.ಎನ್‌. ಗಿರೀಶ್‌, ಹುಣಸೂರಿನ ಬಾಲಕಿಯರ ಸರಕಾರಿ ಪಿಯು ಕಾಲೇಜು
-ನಾರಾಯಣಸ್ವಾಮಿ ಆರ್‌., ದೊಡ್ಡಬಳ್ಳಾ ಪುರದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢ ಶಾಲೆ
-ನರಸಿಂಹಮೂರ್ತಿ ಎಚ್‌. ಕೆ., ಬೆಂಗಳೂರಿನ ಸಂಜಯನಗರದ ಡ್ಯಾಫೊಡಿಲ್ಸ್‌ ಆಂಗ್ಲ ಮಾಧ್ಯಮ ಶಾಲೆ
-ಅಶೋಕ್‌ ಸೇನ್‌ಗುಪ್ತ, ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

State Govt;ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ

State Govt;ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ

Exam ಅಕ್ಟೋಬರ್‌ 3ಕ್ಕೆ ಪಿಎಸ್‌ಐ ಪರೀಕ್ಷೆ ಮರು ನಿಗದಿ

Exam ಅಕ್ಟೋಬರ್‌ 3ಕ್ಕೆ ಪಿಎಸ್‌ಐ ಪರೀಕ್ಷೆ ಮರು ನಿಗದಿ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.