Kalidas Samman; ಗಂಜೀಫಾ ರಘುಪತಿ ಭಟ್ಟರಿಗೆ ರಾಷ್ಟ್ರೀಯ ಕಾಳಿದಾಸ್‌ ಸಮ್ಮಾನ್‌

ಉಡುಪಿ ಮೂಲದ ಹೆಸರಾಂತ ಕಲಾವಿದ

Team Udayavani, Oct 20, 2024, 6:40 AM IST

1-a-ganji

ಬೆಂಗಳೂರು: ಉಡುಪಿ ಮೂಲದ ಹೆಸರಾಂತ ಕಲಾವಿದ ಗಂಜೀಫಾ ರಘುಪತಿ ಭಟ್ಟರಿಗೆ ಮಧ್ಯಪ್ರದೇಶ ಸರಕಾರ ನೀಡುವ 2023ನೇ ಸಾಲಿನ ರಾಷ್ಟ್ರೀಯ “ಕಾಳಿದಾಸ್‌ ಸಮ್ಮಾನ್‌’ ಪ್ರಶಸ್ತಿ ಲಭಿಸಿದೆ. ಜೀವಿತಾವಧಿಯ ಶ್ರೇಷ್ಠ ಸಾಧನೆಯನ್ನು ಪರಿಗಣಿಸಿ ಈ ಪುರಸ್ಕಾರ ನೀಡಲಾಗುತ್ತಿದ್ದು, ಭಟ್ಟರ ಭಾರತೀಯ ಶಾಸ್ತ್ರೀಯ ಚಿತ್ರರಚನೆ ಸಾಧನೆಯನ್ನು ಗುರುತಿಸಿ ಗೌರವಿಸಲಾಗಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದನ್ನು ಒಳಗೊಂಡಿದ್ದು, ನ. 12ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಳಿವಿನಂಚಿನಲ್ಲಿದ್ದ ಕರ್ನಾಟಕದ ಗಂಜೀಫಾ ಚಿತ್ರಕಲೆಯನ್ನು ಮುನ್ನೆಲೆಗೆ ತರುವಲ್ಲಿ ಇವರ ಪಾತ್ರ ಮಹತ್ತರವಾದುದಾಗಿದೆ.

ಟಾಪ್ ನ್ಯೂಸ್

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು

Chikkamagaluru; ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು

ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

Saroja Sanjeev: ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

BBK11: Hanumantha is a wild card entry in the Bigg Boss house

BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡನ ಪುತ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Deepavali: ದೀಪಾವಳಿಗೆ ಹಸುರೇತರ ಪಟಾಕಿ ಪೂರ್ಣ ನಿಷೇಧ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

1-eeewqe

ED ಯಿಂದ ದಾಖಲೆ ಪರಿಶೀಲನೆ; ಲೋಕಾದಿಂದ ಸಂಸದನ ವಿಚಾರಣೆ: ಇಂದೂ ತನಿಖೆ ಮುಂದುವರಿಕೆ?

Siddu-DKSHI

Congress; ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸವಾಲು

1-a-panch-raj

Panchayat Raj;10% ಸೇವೆಯನ್ನೂ ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ: ಪ್ರಿಯಾಂಕ್‌ ಬೇಸರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು

Chikkamagaluru; ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು

ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

Saroja Sanjeev: ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

BBK11: Hanumantha is a wild card entry in the Bigg Boss house

BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.