ಅಶೋಕ್ಗೆ ಪಕ್ಷದ ರಾಷ್ಟ್ರೀಯ ಸಂಘಟನಾತ್ಮಕ ಜವಾಬ್ದಾರಿ?
ಸಿ.ಟಿ. ರವಿ ವಿಪಕ್ಷ ನಾಯಕ?
Team Udayavani, Jun 10, 2024, 12:33 AM IST
ಬೆಂಗಳೂರು: ಕೇಂದ್ರ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲೂ ಸಮೀಕರಣಗಳು ಬದಲಾಗುವ ಲಕ್ಷಣ ಸೃಷ್ಟಿಯಾಗಿದೆ.
ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿಸುವ ಸಾಧ್ಯತೆ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆಯುತ್ತಿದ್ದು, ಆರ್. ಅಶೋಕ್ಗೆ ಬಿಜೆಪಿಯ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಬದಲಾಗಲಿದ್ದಾರೆ. ಸಹಜವಾಗಿಯೇ ಈ ಪಟ್ಟಿಯಲ್ಲಿ ಕರ್ನಾಟಕಕ್ಕೂ ಒಂದಿಷ್ಟು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದ್ದು, ಹಿರಿತನ ಆಧರಿಸಿ ಆರ್. ಅಶೋಕ್ಗೆ ಆಯಕಟ್ಟಿನ ಸ್ಥಾನ ಲಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸಚಿವ ಸಂಪುಟದಲ್ಲಿ ಹಳೇ ಮೈಸೂರು ಭಾಗಕ್ಕೆ ಈ ಬಾರಿ ಯಥೇಚ್ಚ ಅವಕಾಶ ಸಿಕ್ಕಿದೆ. ಒಕ್ಕಲಿಗ ಸಮುದಾಯಕ್ಕೆ ಸೇರಿದ ಇಬ್ಬರಿಗೆ ಅವಕಾಶ ಲಭಿಸಿದೆ. ಇದರ ಜತೆಗೆ ಸಿ.ಟಿ. ರವಿ ಮೇಲ್ಮನೆ ವಿಪಕ್ಷ ನಾಯಕರಾದರೆ ಉಭಯ ಸದನದಲ್ಲಿ ಒಕ್ಕಲಿಗರಿಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಉತ್ತರ ಕರ್ನಾಟಕ ಅಥವಾ ಕರಾವಳಿ ಭಾಗಕ್ಕೆ ಅವಕಾಶ ನೀಡುವುದು ಅನಿವಾರ್ಯವಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.