ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!


Team Udayavani, Jun 30, 2022, 8:15 AM IST

ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!

ಬೆಂಗಳೂರು: ರಾಷ್ಟ್ರೀಯ ಅಂಕಿ ಅಂಶಗಳ ದಿನದ ಅಂಗವಾಗಿ ಶಾಸಕ ಪ್ರಿಯಾಂಕ್ ಖರ್ಗೆ ದೇಶದಲ್ಲಿನ ನಿರುದ್ಯೋಗ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ಪ್ರಮಾಣ, ರೂಪಾಯಿ ವಿರುದ್ಧ ಡಾಲರ್ ಮೌಲ್ಯ ಕುಸಿತ ಹೀಗೆ ವಿವಿಧ ಅಂಕಿ ಅಂಶಗಳ ಕುರಿತು ಮಾತನಾಡಿದ್ದಾರೆ.

ಈ ಕುರಿತು ಕೂ ಮಾಡಿರುವ ಅವರು ಕೆಲವು ಪ್ರಮುಖ ವಿಷಯಗಳ ಸರ್ಕಾರಿ ದತ್ತಾಂಶಗಳನ್ನು ಕ್ರೂಡೀಕರಿಸಿ ದೇಶದ ಸಧ್ಯದ ಸ್ಥಿತಿ ಕುರಿತು ಬರೆದುಕೊಂಡಿದ್ದಾರೆ.

ರಾಷ್ಟ್ರದಲ್ಲಿ ದೌರ್ಜನ್ಯಕ್ಕೊಳಗಾದವರ ಸಂಖ್ಯೆ 2019 ರಿಂದ 2020 ರವರೆಗೆ ಶೇ.10ರಷ್ಟು ಹೆಚ್ಚಳವಾಗಿರುವುದು ಸೇರಿದಂತೆ ಹೂಡಿಕೆ, ಆರ್ಥಿಕ ಬೆಳವಣಿಗೆ, ಎಫ್‌ಡಿಐ ಬೆಳವಣಿಗೆ, ಕೃಷಿ ಆದಾಯದ ಇಳಿಮುಖವಾಗಿರುವುದು, ವ್ಯವಸಾಯ-ವಿರೋಧಿ ಕಾನೂನು ಪ್ರತಿಭಟನೆಗಳ ಸಂದರ್ಭದಲ್ಲಿ 702 ರೈತರು ಸಾವನ್ನಪ್ಪಿದ್ದಾರೆ ಎನ್ನುವ ಕುರಿತು ಮಾತನಾಡಿದ್ದಾರೆ.

ರಾಷ್ಟ್ರ ಗಮನ ಹರಿಸಬೇಕಾಗಿರುವ ಅಗತ್ಯವಿರುವ ಕೆಲವು ಅಂಕಿಅಂಶಗಳು ಎಂದು ಈ ಕೆಳಗಿನ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ನಿರುದ್ಯೋಗ ದರ: 45 ವರ್ಷಗಳಲ್ಲಿ ಅತ್ಯಧಿಕ

ಭಾರತದಲ್ಲಿ 100 ಕೋಟಿ ಜನರು ಕೆಲಸಕ್ಕೆ ಯೋಗ್ಯರಾಗಿದ್ದಾರೆ. ಆದರೆ ಅವರಲ್ಲಿ ಶೇ. 6೦ ರಷ್ಟು ಜನರು ಉದ್ಯೋಗವನ್ನೇ ಹುಡುಕುತ್ತಿಲ್ಲ

ಕಳೆದ 3 ವರ್ಷಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರು ಉದ್ಯೋಗದಿಂದ ಹಿಂದೆ ಸರಿದಿದ್ದಾರೆ.

ರೂಪಾಯಿ ವಿರುದ್ಧ ಡಾಲರ್ ಮೌಲ್ಯ: ಸಾರ್ವಕಾಲಿಕ ಕಡಿಮೆ

ಜಿಎಸ್ ಟಿ ಕೊರತೆ: 1 ಲಕ್ಷ ಕೋಟಿ

ಕೃಷಿ ಆದಾಯದ ಬೆಳವಣಿಗೆ: 14 ವರ್ಷಗಳಲ್ಲಿ ಭಾರೀ ಇಳಿಮುಖ

ಸುಮಾರು 8 ಲಕ್ಷ ಮಂದಿ ಭಾರತದ ಪೌರತ್ವವನ್ನು ತ್ಯಜಿಸಿದ್ದಾರೆ.

ಹೊಸ ಹೂಡಿಕೆಗಳು: 14 ವರ್ಷಗಳಲ್ಲಿ ಭಾರೀ ಇಳಿಮುಖ

ಆರ್ಥಿಕ ಬೆಳವಣಿಗೆ: 5 ವರ್ಷಗಳಲ್ಲಿ ಭಾರೀ ಇಳಿಮುಖ

ಎಫ್‌ಡಿಐ ಬೆಳವಣಿಗೆ: 5 ವರ್ಷಗಳಲ್ಲಿ ಭಾರೀ ಇಳಿಮುಖ

ರಕ್ಷಣಾ ಬಜೆಟ್ ಹಂಚಿಕೆ: 57 ವರ್ಷಗಳಲ್ಲಿ ಭಾರೀ ಇಳಿಮುಖ

ದೌರ್ಜನ್ಯಗಳು: 2019 ರಿಂದ 2020 ರವರೆಗೆ 10% ಹೆಚ್ಚಳ

ಚಿಲ್ಲರೆ ಹಣದುಬ್ಬರ: 8 ವರ್ಷಗಳಲ್ಲಿ ಗರಿಷ್ಠ

ರೈತ ವಿರೋಧಿ ಕಾನೂನು ಪ್ರತಿಭಟನೆ ಸಂದರ್ಭದಲ್ಲಿ 702 ರೈತರನ್ನು ಹತ್ಯೆ ಮಾಡಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.