By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್


Team Udayavani, Oct 24, 2024, 3:20 PM IST

v

ಬೆಂಗಳೂರು: ರಾಜ್ಯದ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಎನ್‌ ಡಿಎ ಅಭ್ಯರ್ಥಿ (NDA) ಪ್ರಕಟವಾಗಿದೆ. ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅವರು ಎನ್‌ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಮಂಗಳವಾರ (ಅ.24) ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರು ಅಂತಿಮ ಮಾಡಲಾಯಿತು. ಬಳಿಕ ಬಿ ಎಸ್‌ ಯಡಿಯೂರಪ್ಪ ಮತ್ತು ಎಚ್‌ ಡಿ ಕುಮಾರಸ್ವಾಮಿ ಅವರಿ ಜಂಟಿಯಾಗಿ ನಿಖಿಲ್‌ ಹೆಸರನ್ನು ಘೋಷಣೆ ಮಾಡಿದರು.

ಒತ್ತಡಕ್ಕೆ ಮಣಿದು ಸ್ಪರ್ಧೆಗೆ ಒಪ್ಪಿದ್ದೇನೆ. ಚನ್ನಪಟ್ಟಣದಲ್ಲಿ ನಾನು ಸ್ಪರ್ಧೆಗೆ ಸಿದ್ದ. ಚುನಾವಣೆ ಒಬ್ಬ ವ್ಯಕ್ತಿಗೋಸ್ಕರ ಅಲ್ಲ ಎನ್‌ ಡಿಎ ಮೈತ್ರಿಗೋಸ್ಕರ ಎಂದು ಈ ವೇಳೆ ನಿಖಿಲ್‌ ಹೇಳಿದರು.

“ನಿಖಿಲ್‌ ನಿಮ್ಮ ಮಗ, ಅವನನ್ನು ಈ ಬಾರಿ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ನಿಖಿಲ್‌ ನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ” ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಎನ್‌ ಡಿಎ ಟಿಕೆಟ್‌ ಬಯಸಿದ್ದ ಸಿಪಿ ಯೋಗೇಶ್ವರ್‌ ಅವರು ಟಿಕೆಟ್‌ ಸಿಗದ ಕಾರಣ ಕಾಂಗ್ರೆಸ್‌ ಸೇರಿ ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್‌ ನಿಂದ ಹಲವರು ಹೆಸರು ಕೇಳಿಬಂದಿತ್ತು. ಸಂಸದ ಡಾ ಸಿಎನ್‌ ಮಂಜುನಾಥ್‌ ಪತ್ನಿ ಅನುಸೂಯಾ, ಜಯಮುತ್ತು ಹೆಸರುಗಳು ಮುಂಚೂಣಿಯಲ್ಲಿದ್ದವು. ಇದೀಗ ನಿಖಿಲ್‌ ಹೆಸರು ಅಂತಿಮವಾಗಿದೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.