![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 30, 2021, 2:41 PM IST
ಬೆಂಗಳೂರು: ವಿಶ್ವದೆಲ್ಲೆಡೆ ಈಗ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಸದ್ದು ಮಾಡುತ್ತಿದ್ದು, ಸಾಕಷ್ಟು ಜನರಿಗೆ ವೈರಸ್ ಸೋಂಕು ತಗಲುವ ಆತಂಕಕ್ಕಿಂತ ಲಾಕ್ ಡೌನ್ ಭಯವೇ ಹೆಚ್ಚು ಕಾಡುತ್ತಿದೆ. ಬೂಸ್ಟರ್ ಡೋಸ್ ಬಗ್ಗೆ ಸಾಮಾಜಿಕ ಜಾಲತಾಣ ಕೂ ನಲ್ಲಿ ಸಾಕಷ್ಟು ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆತ್ಮೀಯ ಪ್ರಧಾನಿ ಸಾರ್, ನಾನು ನಿಮ್ಮ ದೊಡ್ಡ ಅಭಿಮಾನಿ ಆದರೆ, ಈ ಹೊಸ ವೈರಸ್ನಿಂದಾಗಿ ಇನ್ನು ಮುಂದೆ ಯಾವುದೇ ಲಾಕ್ ಡೌನ್ ಅನ್ನು ಜಾರಿಗೊಳಿಸದಂತೆ ನಾನು ವಿನಂತಿಸುತ್ತೇನೆ. ನಾವು ಈಗ ಹೆಚ್ಚು ಬಲಿಷ್ಠರಾಗಿದ್ದೇವೆ. ನಾವು ವೈರಸ್ ನೊಂದಿಗೆ ಎರಡು ಬಾರಿ ಹೋರಾಡಿದ್ದೇವೆ ಮತ್ತು ಎರಡೂ ಬಾರಿಯೂ ವಿಜಯಶಾಲಿಯಾಗಿದ್ದೇವೆ. ಈ ಬಾರಿಯೂ ಅದನ್ನು ಸೋಲಿಸುತ್ತೇವೆ ಎಂದು ಕುಂದನ್ ಭಗವತಿ ಎನ್ನುವವರು ಕೂ ಮಾಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್
ಮತ್ತೆ ಕಟ್ಟು ನಿಟ್ಟಿನ ಕ್ರಮ.. ಮತ್ತೆ ಅದೇ ಬಂಧನದ ಬದುಕು. ಇನ್ನೆಷ್ಟು ವರ್ಷ ಇದೇ ರೀತಿ ನಡೆಯುವುದೋ ದೇವರೇ ಬಲ್ಲ. ಮಾನವ ಮಾಡುವ ತಪ್ಪಿಗೆ ಇಡೀ ಜನಾಂಗವೇ ನರಳಬೇಕಾದ ಪರಿಸ್ಥಿತಿ ಎಂದು ಮಹೇಶ್ ಕುಮಾರ್ ಅವರು ಕೂ ಮಾಡಿದ್ದಾರೆ.
ಬೂಸ್ಟರ್ ಅಗತ್ಯವಿದ್ದರೆ ಮಾತ್ರ ಅದನ್ನು ನೀಡಬೇಕು, ಭಾರತೀಯರು ಯುರೋಪಿಯನ್ ಗಿಂತ ಹೆಚ್ಚು ರೋಗನಿರೋಧಕ ಶಕ್ತಿ ಹೊಂದಿದ್ದಾರೆ ಎಂದು ವರದಿಗಳು ಹೇಳುತ್ತವೆ ಎಂದಿದ್ದಾರೆ ಸತ್ರಾಜಿತ್ ಸೇನ್ ಗುಪ್ತಾ .
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.