![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 16, 2019, 3:00 AM IST
ಬೆಳಗಾವಿ: ಕಾಂಗ್ರೆಸ್ ನಾಯಕರ ಜತೆ ಮುನಿಸಿಕೊಂಡಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಪಕ್ಷದ ವರಿಷ್ಠರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ವಿಶ್ವಾಸ ವ್ಯಕ್ತಪಡಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಆಸೆ. ಈ ಬಗ್ಗೆ ಪಕ್ಷದ ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ ಎಂದರು.
ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗಿಲ್ಲ. ಸೂಕ್ತ ಸಮಯದಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಆದರೆ, “ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ’ ಎಂದು ಮತ್ತೂಮ್ಮೆ ಸ್ಪಷ್ಟಪಡಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.