Bengaluru- Kannuru; ಕಲ್ಲಿಕೋಟೆಗೆ ರೈಲು ವಿಸ್ತರಣೆ ಬೇಡ: ದಿನೇಶ್
Team Udayavani, Feb 5, 2024, 10:46 PM IST
ಬೆಂಗಳೂರು: ಬೆಂಗಳೂರು- ಕಣ್ಣೂರು ರೈಲನ್ನು ಕೋಯಿಕ್ಕೋಡ್ಗೆ ವಿಸ್ತರಿಸಲು ಮುಂದಾಗಿರುವುದರಿಂದ ಕರಾವಳಿ ಭಾಗದ ಜನರಿಗೆ ತೀವ್ರ ತೊಂದರೆ ಆಗಲಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗ್ರಹಿಸಿದ್ದಾರೆ.
ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಗುಂಡೂರಾವ್, ಬೆಂಗಳೂರು- ಕಣ್ಣೂರು ರೈಲು (ಸಂಖ್ಯೆ 16511 ಮತ್ತು 16512) ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ಕಣ್ಣೂರು ನಡುವೆ ಇರುವ ಏಕೈಕ ರೈಲು ಸೇವೆಯಾಗಿದೆ. ಅದನ್ನು ವಿಸ್ತರಿಸುವುದರಿಂದ ಸೀಟುಗಳಿಗೆ ಇನ್ನಷ್ಟು ಬೇಡಿಕೆ ಹೆಚ್ಚಾಗಲಿದ್ದು, ಇದರಿಂದ ಮಂಗಳೂರು ಸಹಿತ ಕರಾವಳಿ ಭಾಗದ ಜನರಿಗೆ ಸಮಸ್ಯೆ ಉಂಟಾಗಲಿದೆ. ಸೀಟುಗಳ ಸಂಖ್ಯೆ ಹೆಚ್ಚಿಸದೆ, ವಿಸ್ತರಿಸಿರುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.