![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 27, 2020, 3:00 AM IST
ಸಿರಿಗೆರೆ (ಚಿತ್ರದುರ್ಗ ಜಿಲ್ಲೆ): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ನಾಗರಿಕರು ಆತಂಕ ಪಡಬೇಕಾಗಿಲ್ಲ. ಆದರೆ, ಈ ಕಾಯ್ದೆ ವಿರೋಧಿಸುವ ನೆಪದಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿ ಉಂಟು ಮಾಡುವುದು ದೇಶದ್ರೋಹದ ಕೆಲಸ ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಿರಿಗೆರೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ಹಿಂದೆಯೇ ರೂಪುಗೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗಿನ ಕೇಂದ್ರ ಸರ್ಕಾರ ಹಲವು ತಿದ್ದುಪಡಿ ತಂದು ಜಾರಿಗೊಳಿಸಿದೆ. ಇದರಿಂದ ದೇಶದ ಜನ ಆತಂಕ ಪಡಬೇಕಿಲ್ಲ. ಆದರೆ, ದೆಹಲಿ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈ ಕಾಯ್ದೆಗೆ ಧಾರ್ಮಿಕ ತಾರತಮ್ಯದ ಲೇಪ ಹಚ್ಚಲಾಗಿದೆ ಎಂದರು.
ಸ್ವಾತಂತ್ರ ಬಂದಾಗ ಉಂಟಾಗಿದ್ದ ಪ್ರತಿಭಟನೆ ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆಯಲ್ಲಿ ಮತ್ತೆ ಭುಗಿಲೆದ್ದಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ, ವಿರೋಧ ವ್ಯಕ್ತಪಡಿ ಸುವುದು ಸಾಮಾನ್ಯ ಪ್ರಕ್ರಿಯೆ. ಅಭಿಪ್ರಾಯವನ್ನು ಮುಕ್ತ ಮನಸ್ಸಿನಿಂದ ಅಭಿವ್ಯಕ್ತಗೊಳಿಸಬಹುದು. ಆದರೆ ಸಾರ್ವಜನಿಕ ಆಸ್ತಿಗೆ ಹಾನಿ, ವಿವಿಗಳಲ್ಲಿ ವಿದ್ಯಾರ್ಥಿಗಳು ಹಿಂಸಾಚಾರದಲ್ಲಿ ತೊಡಗುವುದು ಶೋಭೆ ತರುವುದಿಲ್ಲ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.