V. Somanna: ರೈಲ್ವೇ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶಕ್ಕೆ ಸೂಚನೆ; ವಿ. ಸೋಮಣ್ಣ


Team Udayavani, Aug 3, 2024, 9:45 PM IST

V. Somanna: ರೈಲ್ವೇ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶಕ್ಕೆ ಸೂಚನೆ; ವಿ. ಸೋಮಣ್ಣ

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ರೈಲ್ವೇ ಇಲಾಖೆಯ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಶನಿವಾರ ಬೆಂಗಳೂರು ವಿಭಾಗೀಯ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ನೈಋತ್ಯ ರೈಲ್ವೇ ವಲಯದ ಲೋಕೋ ಪೈಲಟ್‌ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ರೈಲ್ವೇ ಇಲಾಖೆ, ನೈಋತ್ಯ ರೈಲ್ವೇ ವಲಯದ ಲೋಕೋ ಪೈಲಟ್‌ ಹುದ್ದೆಗಳ ಪರೀಕ್ಷೆ ಮುಂದೂಡಿ, ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಇದಕ್ಕೆ ಸಂಬಂಧಿಸಿದ ಆದೇಶ ಶೀಘ್ರದಲ್ಲಿ ಹೊರಬರಲಿದೆ ಎಂದರು.

ರಾಜ್ಯದಲ್ಲಿನ 59 ರೈಲು ನಿಲ್ದಾಣದಲ್ಲಿ 54ನ್ನು ಮೇಲ್ದಜೇìಗೇರಿಸುವ ಕಾಮಗಾರಿ 2025-26ರೊಳಗೆ ಪೂರ್ಣಗೊಳ್ಳಲಿದೆ. ಉಳಿದ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುತ್ತದೆ. ಇನ್ನು ಕೋವಿಡ್‌ ಸಂದರ್ಭ ಕಡಿತಗೊಳಿಸಲಾದ ರೈಲುಗಳ ಮರು ಚಾಲನೆ ಹಾಗೂ ಹೆಚ್ಚುವರಿ ಬೋಗಿ ಸೇರ್ಪಡೆ ಕೆಲಸಗಳಾಗುತ್ತಿವೆ. ರೈಲ್ವೇ ಅಪಘಾತಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸುವ ಚಿಂತನೆ ಇದೆ. ಅದಕ್ಕಾಗಿ ಕೇಂದ್ರ ಸಚಿವರು ತಾಂತ್ರಿಕ ತಜ್ಞರ ಸಮಿತಿ ರಚಿಸಿದ್ದು, ಅವರು ಜಗತ್ತಿನಾದ್ಯಂತ ಸಂಚರಿಸಿ, ಒಂದೂವರೆ ತಿಂಗಳಲ್ಲಿ ವರದಿಯನ್ನು ಸಲ್ಲಿಸಲಿದ್ದಾರೆ ಎಂದರು.

ಗೂಡ್ಸ್‌ ರೈಲುಗಳಲ್ಲಿ ಬರುವ ವಸ್ತುಗಳನ್ನು ನಿಲ್ದಾಣದಲ್ಲಿ ತಪಾಸಣೆ ಮಾಡುವಂತೆ ಆರ್‌ಪಿಎಫ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ಕಾನೂನು ಬಾಹಿರವಾಗಿ ರಫ್ತುಗೊಳ್ಳುತ್ತಿದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.ವಿ. ಸೋಮಣ್ಣ, ರೈಲ್ವೇ ರಾಜ್ಯ ಸಚಿವ

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.